ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಯೋಧ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇನ್ನಿಲ್ಲ Reporterkarnataka.com ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬುಧವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. 'ಡಿಸೆಂಬರ್ 8ರ ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡು ಬದುಕುಳಿದಿದ್ದ ... 28 ವರ್ಷ ಹಳೆಯ ನಕಲಿ ಅಂಕಪಟ್ಟಿ ಪ್ರಕರಣ: ಅಯೋಧ್ಯೆ ಬಿಜೆಪಿ ಶಾಸಕ ಅನರ್ಹ; 5 ವರ್ಷ ಜೈಲು ಲಕ್ನೋ(reporterkarnataka.com): ಅಯೋಧ್ಯೆಯ ಗೋಸಾಯಿಗಂಜ್ ಕ್ಷೇತ್ರದ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ಅಲಿಯಾಸ್ ಖಬ್ಬು ತಿವಾರಿ ಕಾಲೇಜು ಪ್ರವೇಶ ಪಡೆಯುವಾಗ ನಕಲಿ ಅಂಕ ಪಟ್ಟಿ ಬಳಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿ ಜೈಲು ಶಿಕ್ಷೆ ವಿಧಿಸಿ... ರಾಷ್ಟ್ರೀಯ ಹೆದ್ದಾರಿ ಅಪಘಾತ: 2020ರಲ್ಲಿ 47,984 ಮಂದಿ ಬಲಿ: ಮೃತರ ಸಂಖ್ಯೆ ಇಳಿಮುಖ ಹೊಸದಿಲ್ಲಿ(reporterkarnataka. com): ಎಕ್ಸ್ ಪ್ರೆಸ್ ವೇ ಸೇರಿದಂತೆ ಭಾರತದ ರಾಷ್ಟ್ರೀಯ ಹೆದ್ದಾರಿಗಳಲ್ಲಿ 2020ರಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ ಸುಮಾರು 47,984 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಸರಕಾರ ಲೋಕಸಭೆಯಲ್ಲಿ ತಿಳಿಸಿದೆ. 2019ರಲ್ಲಿ ಎಕ್ಸ್ ಪ್ರೆಸ್ ವೇ ಸೇರಿದಂತೆ ರಾಷ್ಟ್ರೀಯ ಹ... ದೆಹಲಿಯಲ್ಲಿ ಜನರಲ್ ರಾವತ್ ಅಂತ್ಯಕ್ರಿಯೆ: ವಿಶೇಷ ವಿಮಾನದಲ್ಲಿ ಪಾರ್ಥಿವ ಶರೀರ ರವಾನೆ ಹೊಸದಿಲ್ಲಿ(reporterkarnataka.com): ತಮಿಳುನಾಡಿನಲ್ಲಿ ನಡೆದ ಸೇನಾ ಪಡೆಯ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಮೂರು ಸೇನಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿದಂತೆ ಎಲ್ಲ 13 ಮಂದಿಯ ಪಾರ್ಥಿವ ಶರೀರವನ್ನು ವಿಶೇಷ ವಿಮಾನದ ಮೂಲಕ ಇಂದು ದೆಹಲಿಗೆ ಕೊಂಡೊಯ್ಯಲಾಗುವುದು. ದಿಲ್ಲಿಯಲ್ಲೇ ಅಂ... ಮೂಡಿಗೆರೆ: ಹುಲಿ ದಾಳಿಗೆ ಮತ್ತೊಂದು ಹಸು ಬಲಿ; 1 ತಿಂಗಳಲ್ಲಿ ಒಟ್ಟು 4 ಜಾನುವಾರು ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನಲ್ಲಿ ಹುಲಿ ದಾಳಿಗೆ ಮತ್ತೊಂದು ಹಸು ಬಲಿಯಾಗಿದೆ. ಮೂಡಿಗೆರೆ ತಾಲೂಕಿನ ಅರೆಕೊಡುಗೆ ಗ್ರಾಮದ ಯಶವಂತ್ ಅವರ ತೋಟದಲ್ಲಿ ಹುಲಿ ದಾಳಿಗೆ ಹಸು ಬಲಿಯಾಗಿದೆ. ಕಳೆದ 1 ತಿಂಗಳಲ್ಲಿ ಹುಲಿಗೆ ಬಲಿಯಾದ ನಾ... ಡಿಸೆಂಬರ್ 3: ವಿಶ್ವ ವಿಶೇಷಚೇತನರ ದಿನ: ಅನುಕಂಪದ ಬದಲು ಸ್ವಾಭಿಮಾನದ ಬದುಕಿಗೆ ಪ್ರೋತ್ಸಾಹಿಸೋಣ ಸಮಾಜದಲ್ಲಿ ಜನಿಸಿದ ಪ್ರತಿಯೊಬ್ಬ ವ್ಯಕ್ತಿಯೂ ಅನನ್ಯ.. ಹಲವಾರು ರೀತಿಯ, ವಿವಿಧ ಮನೋಸ್ಥಿತಿಯ ವ್ಯಕ್ತಿಗಳನ್ನು ಸಮಾಜದಲ್ಲಿ ನಾವು ಕಾಣಬಹುದು. ಸಾಮಾಜಿಕ ವ್ಯವಸ್ಥೆಯಲ್ಲಿ ನಮ್ಮ ಜೊತೆ ಇರುವ ಹಲವಾರು ವ್ಯಕ್ತಿಗಳಲ್ಲಿ ವಿಶೇಷಚೇತನರೂ ಸೇರಿದ್ದಾರೆ. ವಿವಿಧ ರೀತಿಯ ದೈಹಿಕ, ಮಾನಸಿಕ, ಬೌದ್ಧಿಕ ಸಾಮರ್ಥ್ಯಗಳಲ್ಲಿ... ಜವಾದ್ ಚಂಡಮಾರುತ: ಒಡಿಶಾ, ಆಂಧ್ರ, ಪಶ್ಚಿಮ ಬಂಗಾಳ ತೀರಕ್ಕೆ ಅಪ್ಪಳಿಸುವ ನಿರೀಕ್ಷೆ; ಎಚ್ಚರಿಕೆ ಕ್ರಮ ಹೊಸದಿಲ್ಲಿ(reporterkarnataka.com): ಅಕಾಲಿಕ ಮಳೆಯಿಂದಾಗಿ ದೇಶವೇ ತತ್ತರಿಸಿರುವ ನಡುವೆ ಮತ್ತೊಂದು ಚಂಡಮಾರುತ ಜವಾದ್ ಭಾರತಕ್ಕೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ಜವಾದ್ ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಇಂದು ಈ... ಎಲ್ಪಿಜಿ ಗ್ಯಾಸ್ ಬೆಲೆ ಹೆಚ್ಚಳ: ಡಿಸೆಂಬರ್ ಆರಂಭದಲ್ಲೇ ಜನಸಾಮಾನ್ಯರಿಗೆ ಹಣದುಬ್ಬರ ಬಿಸಿ ಹೊಸದಿಲ್ಲಿ(reporterkarnataka.com): ಇಂದು ಡಿಸೆಂಬರ್ ತಿಂಗಳ ಮೊದಲ ದಿನವಾಗಿದ್ದು, ತಿಂಗಳ ಮೊದಲ ದಿನವೇ ಜನಸಾಮಾನ್ಯರಿಗೆ ಹಣದುಬ್ಬರದ ದೊಡ್ಡ ಹೊಡೆತ ಬಿದ್ದಿದೆ. ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 1ರಿಂದ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸಿವೆ. ಚುನಾವಣೆ ದೃಷ್ಟ... ಮಾಯನ್ಮಾರ್- ಭಾರತದ ಗಡಿ ಪ್ರದೇಶದಲ್ಲಿ ತೀವ್ರ ಭೂಕಂಪನ; ಕೋಲ್ಕತ್ತಾ, ಗುವಾಹಟಿಯಲ್ಲೂ ಕಂಪನ ಕೊಲ್ಕತ್ತಾ(reporterkarnataka.com): ಮ್ಯಾನ್ಮಾರ್-ಭಾರತದ ಗಡಿ ಪ್ರದೇಶದಲ್ಲಿ ಇಂದು ಮುಂಜಾನೆ 6.0 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ. ಭೂಕಂಪವು ಬಾಂಗ್ಲಾದೇಶದ ಚಿತ್ತಗಾಂಗ್ನಿಂದ 174 ಕಿಮೀ ಪೂರ್ವಕ್ಕೆ ಅಪ್ಪಳಿಸಿದೆ ಎನ್ನಲಾಗಿದೆ. ಕೋಲ್ಕತ್ತಾ ಮತ್ತು ಗುವಾಹಟಿಯ ಹೆಚ್ಚಿನ ಭಾಗಗಳಲ್ಲಿ ಭೂಕಂಪ... ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಎದೆ ನೋವು: ಪುಣೆ ಆಸ್ಪತ್ರೆಗೆ ದಾಖಲು ಮುಂಬೈ( reporterkarnataka.com): ಸಾಮಾಜಿಕ ಹೋರಾಟಗಾರ, ಯುಪಿಎ ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸಿದ್ದ ಅಣ್ಣಾ ಹಝಾರೆ ಅವರಿಗೆ ಗುರುವಾರ ಎದೆನೋವು ಕಾಣಿಸಿಕೊಂಡಿದ್ದು, ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಅವರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ. ಇದೀಗ ಅವರ... « Previous Page 1 …20 21 22 23 24 … 34 Next Page » ಜಾಹೀರಾತು