ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್ ಕಿತ್ತ ತೆಗೆದ ದುಷ್ಕರ್ಮಿಗಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ–ಚಾರ್ಮಾಡಿ ಘಾಟ್ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ದೇವನಗುಲ್ ಗ್ರಾಮದ ಅಡ್ಡದಾರಿ ಇತ್ತೀಚೆಗೆ ಅಕ್ರಮ ಚಟುವಟಿಕೆಗಳ ತಾಣವಾಗುತ್ತಿದ್ದ ಹಿನ್ನೆಲೆಯಲ್ಲಿ, ಪೊಲೀಸರ ಮಾರ್ಗದರ್ಶಕ ಕಾರ್ಯಾಚರಣೆಯಡಿ ಅಳವಡಿಸಿದ್ದ ... ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ; ದಾಳಿ ಮಾಡದೆ ಎದ್ದೋದ ಸಲಗ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಸ್ತೆ ದಾಟುತ್ತಿದ್ದ ಕಾಡಾನೆಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮೇಲೆಯೇ ಕಾಡಾನೆ ಬಿದ್ದು ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಎನ್.ಆರ್.ಪುರ ತಾಲೂಕಿನ 9ನೇ ಮೈಲಿ ಸಮೀಪದ ಬುರುಗಮನೆ ಗ್ರಾಮದ... ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಂಗಳೂರು(reporterkarnataka.com): ಎರಡು ತಿಂಗಳ ಹಿಂದೆ ಇದೇ ಜಾಗದಲ್ಲಿ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮತಕಳ್ಳತನ ವಿರುದ್ಧ ಪ್ರತಿಭಟನೆ ಮಾಡಿದೆವು. ಆ ಪ್ರತಿಭಟನೆಯಲ್ಲಿ 1 ಲಕ್ಷ ಜನ ಭಾಗವಹಿಸಿದ್ದರು. ಅಂದು ಹಚ್ಚಿದ ಪ್ರತಿಭಟನಾ ಕಿಚ್ಚು ದೇಶದಾದ್ಯಂತ ಹಬ್ಬಿದೆ. ಬಿ... ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ ಬೆಂಗಳೂರು(reporterkarnataka.com): ಬೆಳಗಾವಿ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಬಗ್ಗೆ ತೀವ್ರ ವ್ಯಾಕುಲ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಪ್ರಾಥಮ... ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು ಪರಾರಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಪಟ್ಟಣದಲ್ಲಿ ನೀಲಂ ಸೇಠ್ (ಮಾರ್ವಾಡಿ) ಅವರ ಕಾಳುಮೆಣಸು ಗೋಡೌನ್ನಲ್ಲಿ ದೊಡ್ಡ ಮಟ್ಟದ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಗೋಡೌನ್ನಲ್ಲಿದ್ದ ಸುಮಾರು 80 ಮೂಟೆ (ಸುಮಾರು 1,800 ಕೆ.ಜಿ.) ಕಾಳುಮೆಣಸು... ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ ಪೊಲೀಸ್ ಕ್ರಮ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಪದ ಬಳಕೆ ಆರೋಪದ ಹಿನ್ನಲೆಯಲ್ಲಿ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 296 ಪ್ರಕಾರ ಪ್ರಕರಣ ದಾ... Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಎಂ. ಚೆಂಬು ಗ್ರಾಮದಲ್ಲಿ ನಡೆದ ಮನೆಗಳ್ಳತನ ಪ್ರಕರಣ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ವೀರಪ್ಪ ಎಂಬುವವರ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನ... ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ ಶಿಕ್ಷಣದಿಂದಲೇ ಮೌಡ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಶಾಲಾ ಶಿಕ್ಷಣ ಮತ್ತು ... ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ(reporterkarnataka.com): ಬಿಹಾರ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರೀಯತೆ ಲೋಕಸಭಾ ಚುನಾವಣೆ ಬಳಿಕವೂ ದೃಡಪಟ್ಟಿದೆ. ಮಹಾರಾಷ್ಟ್ರ, ಹರಿಯಾಣ ಬಿಹಾರ ಎಲ್ಲಾ ಕಡೆ ಮೋದಿಯವರ ಜನಪ್ರೀಯತೆ ದೃಢಪಟ್ಟಿದೆ. ಕಾಂಗ್ರೆಸ್ ನವರು ಎಲ್ಲರೂ ತಮ್ಮ ಜೊತೆ ಇದ್ದಾರೆ ಅಂತ ತಿಳಿದುಕೊಂಡಿದ್ದರು, ಅದ... ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ ಕೂಡ ಕಟಕಟೆಗೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರೆಸಾರ್ಟ್ ನ ವಸತಿಗೃಹದಲ್ಲಿ ಕುಡಿದು ಗಲಾಟೆ ಮಾಡಿದ್ದನ್ನು ವಿಡಿಯೋ ಚಿತ್ರೀಕರಿಸಿದನ್ನು ಪ್ರಶ್ನಿಸಿದ ಕಾರ್ಮಿಕನನ್ನು ಚಾಕುವಿಂದ ಇರಿದು ಕೊಲೆ ಮಾಡಿದ್ದ ಅಸ್ಸಾಂ ಮೂಲದ ಆರೋಪಿಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಪೊ... 1 2 3 … 479 Next Page » ಜಾಹೀರಾತು