ತರೀಕೆರೆ | ರೆವೆನ್ಯೂ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ ಸ್ವೀಕಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತರೀಕೆರೆ ತಾಲೂಕಿನ ಲಿಂಗದಹಳ್ಳಿಯ ನಾಡಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಕಂದಾಯ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರೆವೆನ್ಯೂ ಇನ್ಸ್ಪೆಕ್ಟರ್ ರಮೇಶ್ ಲೋಕಾ ಬಲೆಗೆ ಬಿದ್ದ ಅಧಿಕಾರಿ ಆಗಿದ್ದಾರೆ... ಸ್ಯಾಂಡಲ್ವುಡ್ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗ ಮತ್ತು ಕಿರುತೆರೆಯ ಬಹುಮುಖ ಪ್ರತಿಭೆ, ಹಿಟ್ಲರ್ ಕಲ್ಯಾಣ ಖ್ಯಾತಿಯ ದಿಲೀಪ್ ರಾಜ್ (47) ಅವರು ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಆಘಾತಕಾರಿ ಸುದ್ದಿಯು ಸ್ಯಾಂಡಲ್ವುಡ್ ಮತ್ತು ಕಿರುತೆರೆ ಲೋಕವನ್ನು ಶೋಕಸಾಗರದಲ್ಲಿ ಮ... ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ ದರ ಏರಿಕೆ ಸಾಧ್ಯತೆ ಬೆಂಗಳೂರು(reporterkarnataka.com): ಪ್ರಧಾನಿ ಮೋದಿ ಅವರು ಕೆಲವು ಸಲಹೆ ಮತ್ತು ತ್ಯಾಗಗಳಿಗೆ ಕರೆ ನೀಡಿದ್ದರು. ಅವುಗಳಲ್ಲಿ ಜನ ಅಡುಗೆ ಎಣ್ಣೆಯ ಬಳಕೆಯನ್ನು ಮಿತಿಗೊಳಿಸುವ ಮನವಿ ಸಹ ಒಂದಾಗಿದೆ. ಈ ಮೋದಿ ಕರೆ ಬೆನ್ನಲ್ಲೇ ಬೆಂಗಳೂರಲ್ಲಿ ಅಡುಗೆ ಎಣ್ಣೆ ಬೆಲೆ ಕುಸಿತವಾಗಿದ್ದರೇ, ಅಕ್ಕಿ ದರ ಗಗನಕ್ಕೇರಿದೆ.... ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿನಲ್ಲಿ ಬೈಕ್ ಸವಾರರ ನಿರ್ಲಕ್ಷ್ಯಕ್ಕೆ ಜನರು ಬೆಚ್ಚಿಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಗೌಡಳ್ಳಿ ಸಮೀಪದ ಬಿಳ್ಳೂರು ಬಳಿ ನಡೆದಿದೆ. ಮಳೆಯಿಂದಾಗಿ ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಭ... ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್ ಜತೆ ಒಪ್ಪಂದ; 𝟭,𝟱𝟭𝟯.𝟳𝟱 ಕೋಟಿ ಮೊತ್ತದ ಕಾರ್ಯಾದೇಶ ಬೆಂಗಳೂರು(reporterkarnataka.com): ನಗರದ ಸಂಚಾರ ದಟ್ಟಣೆಗೆ ಮುಕ್ತಿ ನೀಡಲಿರುವ ಬಹುನಿರೀಕ್ಷಿತ ಬೆಂಗಳೂರು ಉಪನಗರ ಸಾರಿಗೆ ಯೋಜನೆಗೆ (𝗕𝗦𝗧𝗣) ಮಹತ್ವದ ವೇಗ ದೊರಕಿದೆ. ಯೋಜನೆಯ ಕಾರಿಡಾರ್-𝟮 ಮತ್ತು ಕಾರಿಡಾರ್-𝟰 ಕ್ಕೆ ಅಗತ್ಯವಿರುವ 𝟭𝟱𝟯 ಹವಾನಿಯಂತ್ರಿತ 'ಬ್ರಾಡ್-ಗೇಜ್ ಮೆಟ್ರೋ ಮಾದರಿಯ ಬೋಗಿ'ಗಳನ್ನು (... ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್ಗೆ ಡಿಕ್ಕಿ ಹೊಡೆದ ಸರಕಾರಿ ಬಸ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarkarnataka@gmail.com ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬ್ರೇಕ್ ಫೇಲ್ ಆದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಕಾಂಪೌಂಡ್ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಬಸ್ ಡಿಕ್ಕಿಯ ರಭಸಕ್ಕೆ ಕಾಂಪೌಂಡ್ ಗೋಡೆ ಸಂಪೂರ್ಣ ಪುಡಿಯಾಗಿದ್ದು, ಬಳಿಕ ಬಸ್... ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ ಸ್ಥಾನ ಚಿಕ್ಕಮಗಳೂರು(reporterkarnataka.com): ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಿಂದ ಶಾಸಕ ಸ್ಥಾನ ಕಳೆದುಕೊಂಡಿದ್ದ ಕಾಂಗ್ರೆಸ್ನ ಟಿ.ಡಿ.ರಾಜೇಗೌಡ ಅವರಿಗೆ ಸುಪ್ರಿಂ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಹೈಕೋರ್ಟ್ನ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಶಾಸಕ ಸ್ಥಾನವನ್ನು ಮುಂದುವರೆ... ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್ಗೆ ಬಿಜೆಪಿ ತಿರುಗೇಟು ನವದೆಹಲಿ(reporterkarnataka.com): ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ದೇಶದ ಜನತೆಗೆ 'ಮಿತವ್ಯಯ'ದ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಹುಲ್ ಗಾಂಧಿಗೆ ನೆಹರೂ ಅವರ ಭಾಷಣವನ್ನು ಉಲ್ಲೇಖಿಸಿ ಬಿಜೆಪಿ ತಿರುಗೇಟು ನೀಡಿದೆ. ಈ ಸಂಬಂಧ ... ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ ಎಂಎಲ್ ಎ ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ ವೈರಲ್ ಪುಣೆ(reporterkarnataka.com): ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮುಂಬೈನ ಅರ್ಬನ್ ಲೈಫ್ ಟವರ್ ಹೌಸಿಂಗ್ ಸೊಸೈಟಿಯಲ್ಲಿ ಈ ದುರಂತ ಸಂಭವಿಸಿದ್ದು, ಮೃತ ಮಹಿಳೆಯನ್ನು ಪ್ರತಿಭಾ ಶಂಕರ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ... 1 2 3 … 529 Next Page » ಜಾಹೀರಾತು