ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಗ್ರೀನ್ ಸಿಗ್ನಲ್: ಸಂಸದ ನಳಿನ್ ಕುಮಾರ್ ಕಟೀಲ್ ಹರ್ಷ ಮಂಗಳೂರು(reporterkarnataka news): ಬಹುನಿರೀಕ್ಷಿತ, ದೂರದೃಷ್ಟಿಯ ಬೃಹತ್ ಯೋಜನೆ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರಕಾರದ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಹಸಿರು ನಿಶಾನೆ ತೋರಿಸಿದೆ. ಕೇಂದ್ರದ ಮೇಕ್ ಇನ್ ಇಂಡಿಯಾ ಯೋಜನೆಯ ಅಂಗವಾಗಿರುವ ಪ್ಲಾಸ್ಟಿಕ್ ಪಾರ್ಕ್ ಗಂಜಿಮಠ ಪರಿಸರದ... ಪ್ರತಿಭಟನೆ ನಿರತ ರೈತರ ಜತೆ ಕೇಂದ್ರ ಸರಕಾರದ11ನೇ ಸುತ್ತಿನ ಮಾತುಕತೆಯೂ ವಿಫಲ ನವದೆಹಲಿ(reporterkarnataka news): ಕೇಂದ್ರ ಸರಕಾರದ ಮೂರು ಕೃಷಿ ವಿಧೇಯಕ ಕುರಿತು ಕಳೆದ 60 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗಿನ ಕೇಂದ್ರ ಸರಕಾರದ 11ನೇ ಸುತ್ತಿನ ಮಾತುಕತೆ ಕೂಡ ಇಂದು ವಿಫಲವಾಗಿದೆ. 18 ತಿಂಗಳುಗಳ ಕಾಲ ಕೃಷಿ ವಿಧೇಯಕ ತಡೆ ಹಿಡಿಯುವ ಕೇಂದ್ರ ಸರಕಾರದ ಪ್ರಸ್ತಾ... ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ ನವದೆಹಲಿ(reporterkarnataka news): ಬಾಲಾಕೋಟ್ ದಾಳಿ ಕುರಿತು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯ ವಾಟ್ಸಾಪ್ ಚಾಟ್ಗಳ ಬಗ್ಗೆ ಕೇಂದ್ರ ಸರಕಾರ ಯಾಕೆ ಮೌನವಹಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಶ್ನಿಸಿದ್ದಾರೆ. ದೆಹಲಿಯಲ್ಲಿ ಶುಕ್ನರವಾರ ನಡೆದ ಕಾಂಗ್ರೆಸ್ ಕಾರ್ಯಕ... ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಬೆಂಗಳೂರು(reporterkarnataka news): ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮತ್ತೊಮ್ಮೆ ಖಾತೆ ಮರು ಹಂಚಿಕೆ ಮಾಡಿದ್ದಾರೆ. ಮರು ಹಂಚಿಕೆ ಮಾಡಿದ ಸಚಿವರ ಪಟ್ಟಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಖಾತೆ ಹಂಚಿಕೆ ಮತ್ತು ಖಾತೆ ಬದಲಾವಣೆಯಿಂದ ಗುರುವಾರ ಭುಗಿಲೆದ್ದಿದ ಭಿನ... ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಶಿವಮೊಗ್ಗ(reporterkarnataka news): ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುರುವಾರ ರಾತ್ರಿ ಭಯಂಕರ ಶಬ್ಣ ಉಂಟಾಗಿ ಭೂಮಿ ಕಂಪಿಸಿದ ಅನುಭವವಾಗಿದೆ. ಜನರು ಭಯಭೀತರಾಗಿ ಮನೆ ಬಿಟ್ಟು ಬೀದಿಗೆ ಓಡಿ ಬಂದಿದ್ದಾರೆ. ಶಿವಮೊಗ್ಗ, ಭದ್ರಾವತಿ ಹಾಗೂ ಶಿವಮೊಗ್ಗ ಗಡಿ ಹಂಚಿಕೊಂಡಿರುವ ಚಿಕ... ವಿಶ್ವದ 60 ರಾಷ್ಟ್ರಗಳಿಗೆ ಹರಡಿದ ರೂಪಾಂತರಿ ಕೊರೊನಾ ವೈರಸ್ : ಡಬ್ಲ್ಯುಎಚ್ ಒ ಕಳವಳ ಲಂಡನ್: ಬ್ರಿಟನ್ನಲ್ಲಿ ಇತ್ತೀಚೆಗೆ ಪತ್ತೆಯಾದ ರೂಪಾಂತರಿ ಕೊರೊನಾ ವೈರಸ್ ಕಿರು ಅವಧಿಯಲ್ಲಿ ಜಗತ್ತಿನ 60 ರಾಷ್ಟ್ರಗಳಲ್ಲಿ ಹರಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ( ಡಬ್ಲ್ಯು ಎಚ್ ಒ) ಕಳವಳ ವ್ಯಕ್ತಪಡಿಸಿದೆ. ಕಳೆದ ಒಂದು ವಾರದಲ್ಲಿ ರೂಪಾಂತರಿ ವೈರಸ್ ಪತ್ತೆಯಾಗಿರುವ ರಾಷ್ಟ್ರಗಳ ಪಟ್ಟಿಗೆ ... ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ ವಿಶ್ವದ ಹಿರಿಯಣ್ಣ! ವಾಷಿಂಗ್ಟನ್: ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಹಾಗೂ ಉಪಾಧ್ಯಕ್ಷೆಯಾಗಿ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಬಿಡನ್ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಕಣ್ಣೀರು ಸುರಿಸಿದರು. ಅಮೆರಿಕ ಪ್ರಜಾತಂತ್ರ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರಿ ಬಂದೋಬಸ್ತ್ ಏರ್ಪಡಿ... ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು (reporterkarnataka news): ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನವರಿ 29 ರಿಂದ 30 ರವರೆಗೆ ಪ್ರವಾಸ ಕೈಗೊಂಡಿದ್ದಾರೆ. ಜನವರಿ 29 ರಂದು ರಾತ್ರಿ 7 ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸ... ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ ಅನುಷ್ ಪಂಡಿತ್ ಮಂಗಳೂರು(reporterkarnataka news); ಬೈಕಿಗೆ ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ಯುವಕನೊಬ್ಬ ಬೈಕ್ ನಲ್ಲಿ ಬಂದು ಬಸ್ಸಿಗೆ ಅಡ್ಡಗಟ್ಟಿ ಚಾಲಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಆಘಾತಕಾರಿ ಘಟನೆ ನಗರದ ಪಡೀಲ್ ನಲ್ಲಿ ಮಂಗಳವಾರ ನಡೆದಿದೆ. ಸುವರ... ಜನವರಿ 28ರಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭ: ರಾಜ್ಯಪಾಲರ ಭಾಷಣ ಬೆಂಗಳೂರು(reporterkarnataka news); ರಾಜ್ಯ ವಿಧಾನಮಂಡಲ ಅಧಿವೇಶನ ಜನವರಿ 28ರಿಂದ ಪ್ರಾರಂಭವಾಗಲಿದೆ ಎಂದು ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ. 28 ರಿಂದ ಪ್ರಾರಂಭವಾಗಲಿರುವ ವಿಧಾನ ಮಂಡಲ ಅಧಿವೇಶನ ಫೆಬ್ರವರಿ 5ರವರೆಗೆ ನಡೆಯಲಿದೆ. ಜನವರಿ 28ರ ಬೆಳಗ್ಗೆ 11 ಗಂಟೆಗೆ ರಾಜ್ಯಪಾಲ ವಜೂಭಾಯ... 1 2 3 … 106 Next Page » ಜಾಹೀರಾತು