ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅವರಿಗೆ ರವಿ ಬೆಳಗೆರೆ ಪ್ರಶಸ್ತಿ, ಅನು ಅಕ್ಕಗೆ ಸಮಾಜ ಸೇವೆ ರತ್ನ ಪ್ರದಾನ ರಾಯಚೂರು(reporterkarnataka.com):ಪತ್ರಿಕೋದ್ಯಮದಲ್ಲಿ ಮಾಡಿದ ಅನುಪಮ ಸೇವೆಯನ್ನು ಗುರುತಿಸಿ ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಅವರಿಗೆ ರವಿ ಬೆಳಗೆರೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಸ್ಕಿಯಲ್ಲಿ ಸಮಾಜ ಸೇವೆಗೆ ಮುಂದಾದ ಗೀತ ಗಾಯನ ಸಮೂಹ ಐದನೇ ವಾರ್ಷಿಕೋತ್ಸವ ಸಂಭ್ರಮಾಚರಣೆ... ದಿಢೀರ್ ಆಗಿ ಎದುರಾದ ಕಾಡಾನೆ: ಸ್ಕೂಟರ್ ಪಲ್ಟಿ ಸವಾರನಿಗೆ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಟ್ಟ ಸಮೀಪ ಕಾಯಿಮಾನಿ ಬಳಿ ರಸ್ತೆ ದಾಟುತ್ತಿದ್ದ ಕಾಡಾನೆಯನ್ನು ಕಂಡು ಭಯ ಭೀತಗೊಂಡ ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಗಾಯಗೊಂಡಿದ್ದಾರೆ. ಕಾಯಿಮಾನಿ ಕಾಫಿ ಮಿಲ್ ಸಮೀಪ ಘಟನೆ ನಡೆದಿದೆ. ಪೂಜೆಕ... ದ್ವಿತೀಯ ಪಿಯು ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್: ಜೀವಾವಧಿ ಶಿಕ್ಷೆಗೆ ಗುರಿಯಾದ ಕೈದಿಯ ಸಾಧನೆ ಬಳ್ಳಾರಿ(reporterkarnataka.com): ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಬಳ್ಳಾರಿ ಕೇಂದ್ರ ಕಾರಾಗೃಹದ ಕೈದಿ ಅಶೋಕ್ ಕುಮಾರ್ ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆಗಿ ಗಮನಸೆಳೆದಿದ್ದಾನೆ. ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದು, 600ಕ್ಕೆ 481 ಅಂಕ ಪಡೆಯುವ ಮೂಲಕ ಶೇಕಡ... Kodagu | ಏಳನೇ ಹೊಸಕೋಟೆಯಲ್ಲಿ ಕಾಡಾನೆ ದಾಳಿ: ಅಪಾರ ಪ್ರಮಾಣದ ಹಾನಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆಯ ರೊನಾಲ್ಡ್ ಡಿಸಿಲ್ವ ಅವರ ಮಾಲಿಕತ್ವದ ತೋಟಕ್ಕೆ ಕಳೆದೆರಡು ದಿನಗಳಿಂದ ಲಗ್ಗೆಯಿಡುತ್ತಿರುವ ಕಾಡಾನೆಯಿಂದ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಮನೆಯ ಮುಂದೆ ನಿಲ್ಲಿಸಿದ... Vijayanagara | ಕೂಡ್ಲಿಗಿ: 3 ವರ್ಷದ ಬಾಲಕಿ ಸೇರಿದಂತೆ ಐದಾರು ಜನರ ಮೇಲರಗಿದ ಬೀದಿನಾಯಿ; ಆತಂಕದಲ್ಲಿ ನಾಗರೀಕರು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಒಂದನೇ ವಾರ್ಡ್ ಬಸ್ ನಿಲ್ದಾಣದ ಹಿಂಭಾಗದಲ್ಲಿ , ಇಂದು ಬೀದಿ ನಾಯಿ ಮೂರು ವರ್ಷದ ಹೆಣ್ಣು ಮಗು ಸೇರಿದಂತೆ. ಐದು ಜನರ ಮೈಲೆ ಎರಗಿ , ಗಂಭೀರ ಗಾಯಗೊಳಿಸಿರುವ ಘಟನೆ ಇಂದು ಜರುಗಿದೆ... ಪಿಯು ಫಲಿತಾಂಶದಲ್ಲಿ ಹಿಂದೆಂದೂ ಕಾಣದ ಜಯಭೇರಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರ್ಷ ಬೆಂಗಳೂರು(reporterkarnataka.com): ರಾಜ್ಯದ ಶೈಕ್ಷಣಿಕ ಇತಿಹಾಸದಲ್ಲಿ ಇಂದು ಅತ್ಯಂತ ಹೆಮ್ಮೆಯ ದಿನ. ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವು ಹಿಂದೆಂದೂ ಕಾಣದ ರೀತಿಯಲ್ಲಿ ಅತಿ ಹೆಚ್ಚು ಅಂಕಗಳೊಂದಿಗೆ ದಾಖಲೆ ನಿರ್ಮಿಸಿದೆ. ಒಟ್ಟು ಶೇ. 86.48ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯವು ಹ... ಮಡಿಕೇರಿ ಕೊಡವ ಸಮಾಜದಿಂದ ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ ಮಡಿಕೇರಿ(reporterkarnataka.com): ಮಡಿಕೇರಿ ಕೊಡವ ಸಮಾಜದಿಂದ ಭಾರತೀಯ ಭೂಸೇನೆಯ ಮಾಜಿ ಮುಖ್ಯಸ್ಥ ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿರುವ ಜನರಲ್ ತಿಮ್ಮಯ್ಯ ಅವರ ಪ್ರತಿಮೆಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನ... ಪ್ರಧಾನಿ ಜತೆ ಸಭೆಗೆ ಸಿಎಂ ಗೈರು ಆಗಿರುವುದು ಕಾಂಗ್ರೆಸ್ ಯೋಗ್ಯತೆ ಸಾಬೀತುಪಡಿಸಿದೆ: ವಿಜಯೇಂದ್ರ ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಜತೆ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರು ಆಗಿರುವುದು ಕಾಂಗ್ರೆಸ್ ಯೋಗ್ಯತೆ ಸಾಬೀತುಪಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದೇಶದ ಎಲ್ಲ ಸಿಎಂ ಜತೆ ಆನ್ಲೈನ್ ಸಭೆ ನ... ಆದ್ಯತೆಗೆ ಅನುಗುಣವಾಗಿ ರಾಜ್ಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆ: ಸಚಿವ ಕೆ.ಎಚ್.ಮುನಿಯಪ್ಪ ಬೆಂಗಳೂರು(reporterkarnataka.com): ಆದ್ಯತೆಗೆ ಅನುಗುಣವಾಗಿ ರಾಜ್ಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ರಾಜ್ಯಾದ್ಯಂತ ಪ್ರತಿದಿನ ಸುಮಾರು 4 ಲಕ್ಷ ಗೃಹ ಬಳಕೆ ಎಲ್ಪಿಜಿ ಸಿಲಿಂಡರ್ಗಳು ಹಾಗೂ ಸುಮಾರು 1... ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಪತ್ನಿ ಶಕುಂತಲಾ ಹೆಗಡೆ ಅವರ ಆರೋಗ್ಯ ವಿಚಾರಿಸಿದ ಸಭಾಪತಿ ಬಸವರಾಜ ಹೊರಟ್ಟಿ ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಪತ್ನಿ ಶಕುಂತಲಾ ಹೆಗಡೆ ಅವರ ಆರೋಗ್ಯ ವಿಚಾರಿಸಿದ ರಾಜ್ಯ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು, ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಗಡೆ ಅವರ ಕೊಡುಗೆಗಳನ್ನು ಸ್ಮರಿಸಿ, ಮೌಲ್ಯಾಧಾರಿತ ರಾಜಕಾರಣಿ ಆ... 1 2 3 … 208 Next Page » ಜಾಹೀರಾತು