ಪವಿತ್ರ ಕಾವೇರಿ ತೀರ್ಥೋದ್ಭವದ ದಿನಾಂಕ ನಿಗದಿ: ಅಕ್ಟೋಬರ್ 17ರ ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಉಗಮ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಜೀವನದಿ ಕಾವೇರಿ ಪವಿತ್ರ ಕ್ಷೇತ್ರ ಕೊಡಗಿನ ತಲಕಾವೇರಿಯಲ್ಲಿ ವರ್ಷಕೊಮ್ಮೆ ಜರುಗಲಿರುವ ತೀರ್ಥೋದ್ಬವ ಈ ಭಾರಿ ಅಕ್ಟೋಬರ್ 17ರ ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಮಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ಕೊಡಲಿದ್ದಾ... ಹಾಸನ ದುರಂತದಲ್ಲಿ ಮಡಿದವರಿಗೆ ಹೆಚ್ಚಿನ ಪರಿಹಾರ ನೀಡಲು ಸಿಎಂಗೆ ಓಲೈಕೆ ರಾಜಕಾರಣ ಅಡ್ಡಿಯ ಚಿಂತೆ: ಬಸವರಾಜ ಬೊಮ್ಮಾಯಿ ಬೆಂಗಳೂರು(reporterkarnataka.com): ಹಾಸನ ಗಣೇಶೋತ್ಸವ ದುರಂತದಲ್ಲಿ ಮಡಿದವರಿಗೆ ಹೆಚ್ಚಿನ ಪರಿಹಾರ ನೀಡುವಲ್ಲಿಯೂ ಸಿಎಂ ಸಿದ್ದರಾಮಯ್ಯ ತುಷ್ಟೀಕರಣ ರಾಜಕೀಯ ಮಾಡುತ್ತಿದ್ದು, ಹೆಚ್ಚಿನ ಪರಿಹಾರ ನೀಡಿದರೆ ಓಲೈಕೆ ರಾಜಕೀಯಕ್ಕೆ ಏನಾದರೂ ಧಕ್ಕೆಯಾಗುತ್ತದೆಯಾ ಎಂದು ಆಲೋಚನೆ ಮಾಡುತ್ತಿದ್ದಾರೆ. ಅವರಲ್ಲಿ ಮಾನ... Bangaluru | ಮಿಸ್ ಇಂಡಿಯಾ ಆಸ್ಟ್ರಲ್ 2025 ಆಗಿ ಮಂಗಳೂರಿನ ಆಶ್ನಾ ಜುವೆಲ್ ಆಯ್ಕೆ ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರ ವಲಯಅದ ಫೆರಾರ್ ನಿವಾಸಿ ಆಶ್ನಾ ಜುವೆಲ್ ಡಿ ಸೋಜಾ ಅವರು ಶನಿವಾರ ಬೆಂಗಳೂರಿನ ದಿ ಕಿಂಗ್ಸ್ ಮಿಡೋಸ್ ನಲ್ಲಿ ನಡೆದ ವೈಭವಮಯ ಅಂತಿಮ ಸ್ಪರ್ಧೆಯಲ್ಲಿ ಮಿಸ್ ಇಂಡಿಯಾ ಆಸ್ಟ್ರಲ್ 2025 ಆಗಿ ಆಯ್ಕೆಯಾದರು. ದೇಶದ ವಿವಿಧ ಭಾಗಗ... ಸಿಲ್ವರ್ ಬೀಟೆ ಮರ ನಾಟ ಅಕ್ರಮ ಸಾಗಾಟ: ಓರ್ವ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterlarnataka@gmai.com ಅಕ್ರಮವಾಗಿ ಸಿಲ್ವರ್ ಮತ್ತು ಬೀಟೆ ಮರದ ತುಂಡುಗಳನ್ನು ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ದಾಳಿ ನಡೆಸಿ ಮಾಲು ಸಮೇತ ವ್ಯಕ್ತಿಯೊಬ್ಬ ನನ್ನು ಬಂಧಿಸಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ತಿತಿಮತಿ ಅರಣ್ಯ ವ್ಯಾಪ್ತಿಗೆ ಒಳಪಡು... Kodagu | ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ ವ್ಯಕ್ತಿಯ ಮೇಲೆ ಗಂಭೀರ ಹಲ್ಲೆ: ಮೈಸೂರು ಆಸ್ಪತ್ರೆಗೆ ದಾಖಲು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗೊಂದಿ ಬಸವನಹಳ್ಳಿ ಸಮೀಪದ ಕಲ್ಲು ಕೋರೆಯ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದನ್ನು ಪ್ರಶ್ನಿಸಿದಕ್ಕೆ ವ್ಯಕ್ತಿ ಮೇಲೆ ಮಾರನಂತಿಕ ಹಲ್ಲೆ ನಡೆದಿದೆ. ಗ... Chikkamagaluru | ತೇಜಸ್ವಿ ಪ್ರತಿಷ್ಠಾನ: ಚಿಟ್ಟೆ ಉದ್ಯಾನವನ, ಆರ್ಕಿಡೇರಿಯಂ ಶೀಘ್ರದಲ್ಲಿ ವೀಕ್ಷಣೆಗೆ ಮುಕ್ತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ನಿರ್ಮಾಣ ಹಂತದಲ್ಲಿರುವ ಚಿಟ್ಟೆ ಉದ್ಯಾನವನ ಮತ್ತು ಆರ್ಕಿಡೇರಿಯಂ ಶೀಘ್ರದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿದೆ ಎಂದು ಕನ್ನಡ ... Bangaluru | ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಂಗಳೂರು(reporterkarnataka.com): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ "ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಆರ್ಯ ಈಡಿಗ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ವ... ಮಸ್ಕಿ: ಶೀಲ ಶಂಕಿಸಿ ಪತಿಯಿಂದಲೇ ಪತ್ನಿ ಕತ್ತು ಸೀಳಿ ಭೀಕರ ಕೊಲೆ; ಆರೋಪಿ ಬಂಧನ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಪತಿ ಮಹಾಶಯನೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಆಕೆಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ಮಸ್ಕಿ ತಾಲೂಕಿನಲ್ಲಿ ನಡೆದಿದೆ. ಮಸ್ಕಿ ತಾಲೂಕಿನ ದೇಸಾಯಿ ಬೋಗಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೀರ್ಗಿ ಗ್ರ... ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರ: ಹಸೆಮಣೆ ಏರಲಿರುವ ಅನುಶ್ರೀ- ರೋಷನ್ ಜೋಡಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಆ್ಯಂಕರ್ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಅನುಶ್ರೀ ಅವರು ಆ. 28ರಂದು ಹಸೆಮಣೆ ಏರಲಿದ್ದಾರೆ. ಅವರು ಬೆಂಗಳೂರು ಹೊರ ವಲಯದಲ್ಲಿರುವ ಕಗ್ಗಲಿಪುರದ ಬೈ ಸ್ಪಾನ್ಲೈನ್ಸ್ ಸ್ಟುಡಿಯೋಸ್ನಲ್ಲಿ ಕೊಡಗು ಜಿಲ್ಲೆ ಸುಂಟಿಕೊಪ... ಮಡಿಕೇರಿ- ಕುಶಾಲನಗರ ಹೆದ್ದಾರಿಯಲ್ಲಿ ನಿಯಂತ್ರಣ ಕಳೆದುಕೊಂಡ ಕಾರು: ವಿದ್ಯುತ್ ಕಂಬಕ್ಕೆ ಡಿಕ್ಕಿ; ಕಾರಿನಲ್ಲಿದ್ದವರು ಪಾರು ಮಡಿಕೇರಿ(reporterkarnataka.com): ಮಡಿಕೇರಿ- ಕುಶಾಲನಗರ ನಡುವಿನ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಹೆದ್ದಾರಿಯ ಬಾಳೆಕಾಡು ಎಸ್ಟೇಟ್ ಬಳಿ ಟೊಯೋಟಾ ಎಟಿಯೋಸ್ ಪ್ರವಾಸಿಗರಿದ್ದ ಕಾರು ಡಿಕ್ಕಿ ರಭಸಕ್ಕ... 1 2 3 … 192 Next Page » ಜಾಹೀರಾತು