ಬದುಕಿಗಾಗಿ ಡೇರೆ ಹಾಕಿ ಮೀನು ಹಿಡಿಯುವ ಅಲೆಮಾರಿ ಜನಾಂಗದ ಕುಟುಂಬಗಳಿಗೆ ಒಕ್ಕಲೆಬ್ಬಿಸುವ ಭೀತಿ ಮಂಗಳೂರು(reporterkarnataka news): ಅದೊಂದು ಅಲೆಮಾರಿ ಜನಾಂಗದ ಏಳೆಂಟು ಕುಟುಂಬಗಳು. ಅವರು ಬದುಕು ಕಟ್ಟಿಕೊಂಡದ್ದು ನದಿ ತೀರದಲ್ಲಿ. ನಾಗರಿಕತೆ ಹೇಗೆ ನದಿ ತೀರದಲ್ಲಿ ಹುಟ್ಟಿಕೊಳ್ಳುತ್ತದೆಯೋ ಅದೇ ರೀತಿ ಮೂರು ಹೊತ್ತಿನ ತುತ್ತಿಗೆ ಅವರಿಗೆ ದಾರಿ ತೋರಿಸುವುದು ಇದೇ ನದಿ ತೀರ. ಇವರು ಮಂಗಳೂರಿನ ಹ... ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಗ್ರೀನ್ ಸಿಗ್ನಲ್: ಸಂಸದ ನಳಿನ್ ಕುಮಾರ್ ಕಟೀಲ್ ಹರ್ಷ ಮಂಗಳೂರು(reporterkarnataka news): ಬಹುನಿರೀಕ್ಷಿತ, ದೂರದೃಷ್ಟಿಯ ಬೃಹತ್ ಯೋಜನೆ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರಕಾರದ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಹಸಿರು ನಿಶಾನೆ ತೋರಿಸಿದೆ. ಕೇಂದ್ರದ ಮೇಕ್ ಇನ್ ಇಂಡಿಯಾ ಯೋಜನೆಯ ಅಂಗವಾಗಿರುವ ಪ್ಲಾಸ್ಟಿಕ್ ಪಾರ್ಕ್ ಗಂಜಿಮಠ ಪರಿಸರದ... ಕೊಡಿಯಾಲ್ ಬೈಲ್ ವಿವೇಕನಗರದಲ್ಲಿ 11 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ಕೊಡಿಯಾಲ್`ಬೈಲ್ ವಾರ್ಡಿನ ವಿವೇಕನಗರದಲ್ಲಿರುವ ಸತ್ಯಸಾರಮಾಣಿ ದೈವಸ್ಥಾನದ ಬಳಿ 11 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು, ವಿವ... ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಫೇಸ್ಬುಕ್ ನಲ್ಲಿ ನಿಂದನಾತ್ಮಕ ಬರಹ: ದೂರು ದಾಖಲು ಕುಂದಾಪುರ(reporterkarnataka news): ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಫೇಸ್ ಬುಕ್ನಲ್ಲಿ ಅವಾಚ್ಯ ಶಬ್ದಗಳನ್ನು ಬಳಸಿ ನಿಂದನಾತ್ಮಕ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೆರ್ಡೂರಿನ ಅನಿಲ್ ಕುಮಾರ್ ಶೆಟ್ಟಿ ಎಂಬವರ ವಿರುದ್ಧ ದೂರು ದಾಖಲ... ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಮಂಗಳೂರು(reporterkarnataka news): ಭಾರತೀಯ ಆಹಾರ ನಿಗಮ ಇನ್ನು ಮುಂದೆ ನಿಷ್ಕ್ರಿಯಗೊಳ್ಳಲಿದೆ. ಆಹಾರ ಭದ್ಧತೆ ಇಲ್ಲದ ಪರಿಸ್ಥಿತಿ ಆರಂಭವಾಗುವ ಭೀತಿ ಉಂಟಾಗಿದೆ. ಕಾಳ ಸಂತೆಯಲ್ಲಿ ಆಹಾರ ದಸ್ತಾನು ಹೆಚ್ಚಾಗುತ್ತದೆ. ಇದರಿಂದ ಬಡ ಜನರಿಗೆ ಆಹಾರದ ಹಕ್ಕನ್ನು ಕಿತ್ತುಕೊಂಡಂತಾಗುತ್ತದೆ. ಆಹಾರ ದಸ್ತಾನು ಪ್ರ... ಎರಡು ಪ್ರತ್ಯೇಕ ಡ್ರಗ್ಸ್ ಪ್ರಕರಣ: ಭಾರಿ ಪ್ರಮಾಣದ ಗಾಂಜಾ ವಶ, 6 ಮಂದಿ ಬಂಧನ ಮಂಗಳೂರು( reporterkarnataka news): ನಗರದ ಹೊರವಲಯದ ದೇರಳಕಟ್ಟೆ ಬಳಿ ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿ ಸಿಸಿಬಿ ಪೊಲೀಸರು ಸುಮಾರು 15 ಕೆಜಿ ಗಾಂಜ ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ತೆಲಂಗಾಣದ ವಿಠಲ್ ಚೌಹಾನ್ ಹಾಗೂ ಬೀದರ್ ನ ಸಂಜೀವಿನೀ ಕುಮಾರ್ ಎಂದು ಗುರುತಿಸಲಾ... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ 22.01.2021 *ಬಾಲಕೃಷ್ಣ ಎಂ ರೈ ತಿಪ್ಪೆಕೋಡಿ ಮನೆ ಬಿಳಿಯೂರು ಪರ್ನೆ ಬಂಟ್ವಾಳ. *ಸುಂದರ ಶೆಟ್ಟಿ ಚೆಂಬರಡ್ಕ ಸಾಲೆತ್ತೂರು ವಿಟ್ಲ ಕೊಡುಂಗಾಯಲ್ಲಿ. *ವಾಮಯ ಬಿ ಶೆಟ್ಟಿ ಹೋಟೆಲ್ ಸರೋಜ್ & ಸ್ವೀಟ್ ಮಾರ್ಟ್ ಚೆಂಬೂರು ಮುಂಬೈ - ಕಟೀಲು ಕ್ಷೇತ್ರದಲ್ಲಿ. *ಕೂವೆ ಶಾಸ್ತಾರ ಶ್ರೀ ವಿಷ್ಣುಮೂರ್ತಿ ದೇವಸ... ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ ಸಭೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ರವರ ಪ್ರವ... ಮಂಗಳೂರು (reporterkarnataka news): ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನವರಿ 22 ರಂದು ಪ್ರವಾಸ ಕೈಗೊಳ್ಳಲಿದ್ದಾರೆ. ಜನವರಿ 22 ರಂದು ಬೆಳಿಗ್ಗೆ 10.... ಮಂಗಳೂರಿನಲ್ಲಿ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka news); ಮಹಾಪ್ರಸ್ಥಾನಗೈದ ವೃಂದಾವನಸ್ಥರಾದ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಐದನೇ ಪುಣ್ಯತಿಥಿ ಆರಾಧನೆಯು ಈ ಬಾರಿ ಮಂಗಳೂರಿನ ಶ್ರೀ ವೆಂಕಟರಮಣ ದೇವಳದಲ್ಲಿ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದ... ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಡಾ. ರವಿ ಸೂರಾಲು ಆಯ್ಕೆ: ಜ. 23ರಂದು ಪ್ರದಾನ ಕಾರ್ಕಳ(reporterkarnataka news): ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದಿಂದ ನೀಡಲಾಗುವ ಶ್ರೀಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಈ ಬಾರಿ ಸೌಕೂರು ಮೇಳದ ಭಾಗವತ ಡಾ. ರವಿಕುಮಾರ್ ಸೂರಾಲು ಅವರಿಗೆ ನೀಡಲಾಗುವುದು. ಜ.23ರಂದು ರಾತ್ರಿ 9 ಗಂಟೆಗೆ ಹಿರ್ಗಾನ ಶ್ರೀಕುಂದೇಶ್ವರ ದೇವಸ್ಥಾನದಲ್ಲಿ ಪ್ರಶಸ್ತಿ... 1 2 3 … 72 Next Page » ಜಾಹೀರಾತು