ಬಿಜೆಪಿ ದೀನ ದಲಿತರ ಪಕ್ಷ: ಮಾಜಿ ಶಾಸಕ ಕುಮಾರಸ್ವಾಮಿ ಹೇಳಿಕೆಗೆ ವಿನಯ್ ಹಳೆಕೋಟೆ ತಿರುಗೇಟು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಅಂಬೇಡ್ಕರ್ ಬದುಕಿದ್ದಾಗ ಅವರನ್ನು ಕಾಂಗ್ರೆಸ್ ಅವಮಾನಿಸಿದ್ದು. ಜನಸಂಘ, ಬಿಜೆಪಿ ಅವರ ತತ್ವ ಸಿದ್ಧಾಂತ ಮತ್ತು ಪಾಂಡಿತ್ಯವನ್ನು ವಿಶ್ವಕ್ಕೆ ಸಾರಿವೆ. ಬಿಜೆಪಿ ಪಕ್ಷವು ವಿಕಸಿತ ಭಾರತ... ನಂಜನಗೂಡಿನಲ್ಲಿ ಬಿಜೆಪಿ ಚುನಾವಣಾ ಪ್ರಚಾರ: ಮಾಜಿ ಶಾಸಕರಿಂದ ಮತದಾರರ ಭೇಟಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.ಕಂ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಚಾಮರಾಜನಗರ ಕ್ಷೇತ್ರ ವ್ಯಾಪ್ತಿಯ ನಂಜನಗೂಡಿನಲ್ಲಿ ಇಂದು ಬಿಜೆಪಿ ಬಿರುಸಿನ ಮತ ಪ್ರಚಾರ ನಡೆಸಿತು. ಮಾಜಿ ಶಾಸಕ ಹರ್ಷವರ್ಧನ್ ನೇತೃತ್ವದಲ್ಲಿ ನಂಜನಗೂಡು ಪಟ... ಫುಲ್ ಗಾಸ್ಪೆಲ್ ಪಾಸ್ಟರ್ಸ್ ಫೆಲೋಶಿಪ್’ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಸಾಮರಸ್ಯದ ಜೀವನವನ್ನು ಎದುರು ನೋಡುತ್ತಿದೆ. ಇದರಿಂದ ನಮ್ಮ ಜಿಲ್ಲೆಯಲ್ಲೇ ಉದ್ಯೋಗ ಸೃಷ್ಟಿ ಸಾಧ್ಯ ಎಂದು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಬಲ್ಮಠದ ದಕ್ಷಿಣ ಕನ್ನಡ ಫುಲ್ ಗಾಸ್ಪೆಲ್ ಪಾಸ್ಟರ್ಸ್ ಫ... ಮುಂಬೈ ಭಾರತ್ ಬ್ಯಾಂಕ್ ಕೇಂದ್ರ ಕಚೇರಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ಮಂಬಯಿ(reporterkarnataka.com): ಮುಂಬೈ ಗೋರೆಗಾಂವ್ನಲ್ಲಿರುವ ಭಾರತ್ ಬ್ಯಾಂಕ್ನ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿದರು. ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಪ್ರವೀಣ್ಚಂದ್ರ ಆಳ್ವ, ಸಂತೋಷ್ ಜನ... ಮೇ 19: ಬೋಂದೆಲ್ ಚರ್ಚ್ ಕಟ್ಟಡ ನವೀಕರಣ ಯೋಜನೆಯ ಸಹಾಯಾರ್ಥ ವೊಜೆಂ ಉತ್ಸವ್ – 2024 ಮೇ 19: ಬೋಂದೆಲ್ ಚರ್ಚ್ ಕಟ್ಟಡ ನವೀಕರಣ ಯೋಜನೆಯ ಸಹಾಯಾರ್ಥ ವೊಜೆಂ ಉತ್ಸವ್ - 2024 ಮಂಗಳೂರು(reporterkarnataka.com): ಕೊಂಕಣಿ ಕ್ಯಾಥೊಲಿಕ್ ಕ್ರೈಸ್ತರ ಸಂಸ್ಕೃತಿಯಲ್ಲಿ ಹೊರೆ ಕಾಣಿಕೆಗೆ ವಿಶಿಷ್ಟವಾದ ಸ್ಥಾನವಿದೆ. ಅದು ಕೊಂಕಣಿ ಕ್ಯಾಥೊಲಿಕ್ ಕ್ರೈಸ್ತರ ವಿವಾಹ ಸಂಸ್ಕೃತಿಯ ಒಂದು ಭಾಗವಾಗಿದೆ. ಮ... ಯಾವುದೇ ಸಂಘಟನೆಗೆ ನಿಜವಾದ ಬದ್ಧತೆ, ಗುರಿ ಮುಖ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಮಂಗಳೂರು(reporterkarnataka.com): ಎನ್ಎಸ್ಯುಐ ಇರಲಿ ಅಥವಾ ಯಾವುದೇ ಸಂಘಟನೆಗಳಿರಲಿ ಅದಕ್ಕೆ ನಿಜವಾದ ಬದ್ಧತೆ, ಗುರಿ ಮುಖ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ... ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಿಂದ 24 ಗಂಟೆಗಳ ಯಶಸ್ವಿ ಐಟಿ ಹ್ಯಾಕಥಾನ್ – ‘ಟೆಕ್ ಕ್ವೆಸ್ಟ್’ ಬೆಂಗಳೂರು(reporterkarnataka.com): ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವವಿದ್ಯಾಲಯವು 2024ರ ಏಪ್ರಿಲ್ 5 ಮತ್ತು 6 ರಂದು “ಟೆಕ್ ಕ್ವೆಸ್ಟ್” ಎಂಬ 24 ಗಂಟೆಗಳ ಐಟಿ ಹ್ಯಾಕಥಾನ್ ಅನ್ನು ಯಶಸ್ವಿಯಾಗಿ ನಡೆಸಿತು. ಸಂಸ್ಥೆಯ ಡೀನ್ ಫಾ. ಡೆನ್ಜಿಲ್ ಲೋಬೊ ಎಸ್ಜೆ, ಡಾ. ಬಿ.ಜಿ. ಪ್ರಶಾಂತಿ ಮತ್ತು ಪ್ರೇಮ್... ಯುಗಾದಿ: ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪ್ರಾರ್ಥನೆ: ಪಡುಕುತ್ಯಾರಿನಲ್ಲಿ ಶ್ರೀ ಕಾಳಹಸ್ತೇಂದ್ರ ಸರಸ... ಮಂಗಳೂರು(reporterkarnataka.com): ಯುಗಾದಿ ಹಬ್ಬದ ಅಂಗವಾಗಿ ನಗರದ ರಥಬೀದಿಯಲ್ಲಿರುವ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಸರ್ವರ ಒಳಿತಿಗಾಗಿ ಪ್ರಾರ್ಥಿಸಿದರು. ನಂತರ ವಿನಾಯಕ ದೇವಸ್ಥಾನದಲ್ಲಿ ಕಟಪಾಡಿ ಪಡುಕುತ್ಯಾರಿ... ಮಂಗಳೂರು ವಿಮಾನ ನಿಲ್ದಾಣದಲ್ಲಿ ನಟಿ ಮಾಳವಿಕಾಗೆ ಸ್ವಾಗತ: ನಾರಿ ಶಕ್ತಿ ಸಮಾವೇಶಕ್ಕೆ ಆಗಮನ ಮಂಗಳೂರು(reporterkarnataka.com):ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಿಜೆಪಿ ಮುಖಂಡೆ, ನಟಿ ಮಾಳವಿಕಾ ಅವರನ್ನು ಸ್ವಾಗತಿಸಲಾಯಿತು. ಮಂಗಳೂರು ಉತ್ತರ ಮಂಡಲ ಮಹಿಳಾ ಮೋರ್ಚಾ ವತಿಯಿಂದ ನಗರ ಗುರುಪುರ ಕೈಕಂಬ ಮಾತೃಭೂಮಿ ಸಭಾಂಗಣದಲ್ಲಿ ನಾರಿ ಶಕ್ತಿ ಸಮಾವೇಶದಲ್ಲಿ ಭಾಗವಹಿಸಲು ಮಾಳವಿಕಾ ಆಗಮಿಸಿದ್ದಾರೆ. ... ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಪರ ಪದವಿನಂಗಡಿಯಲ್ಲಿ ಕಾರ್ಪೋರೇಟರ್ ಸಂಗೀತ ನಾಯಕ್ ಮತಯಾಚನೆ: ಮಹಿಳಾ ಕಾರ್ಯಕರ್ತೆಯರು ಸಾಥ್ ಮಂಗಳೂರು(reporterkarnataka.com): ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರ ಪಚ್ಚನಾಡಿ ವಾರ್ಡ್ ನ ಪದವಿನಂಗಡಿಯಲ್ಲಿ ಸ್ಥಳೀಯ ಕಾರ್ಪೋರೇಟರ್ ಸಂಗೀತ ನಾಯಕ್ ಅವರು ಕಾರ್ಯಕರ್ತರ ಜತೆ ಮಾತಯಾಚನೆ ಮಾಡಿದರು. ಮನೆ ಮನೆಗೆ ತರಳಿದ ಸಂಗೀತಾ ನಾಯಕ್ ಅವರು ಚೌಟ ಅವರ ಗೆಲುವಿಗೆ ಮತ ಚಲಾಯಿಸುವಂತೆ ವ... « Previous Page 1 2 3 4 5 … 201 Next Page » ಜಾಹೀರಾತು