ಹಳ್ಯಾಳ ಸರ್ಕಾರಿ ಪ್ರೌಢಶಾಲೆ: ಹಳೆ ವಿದ್ಯಾರ್ಥಿ ಮೌನೇಶ ಪತ್ತಾರ ಅವರಿಂದ ಶುದ್ದ ಕುಡಿಯುವ ನೀರಿನ ಘಟಕ ಕೊಡುಗೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.ಕಂ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಮ್ಮ ಶಾಲೆಯಲ್ಲಿ ನಮ್ಮ ಶಾಲೆಯ ಹಳೆಯ ವಿದ್ಯಾರ್ಥಿ ಮೌನೇಶ ಪತ್ತಾರ ಅವರು ನಮ್ಮ ಶಾಲೆಗೆ ಸುಮಾರು 50000 ಸಾವಿರ ಬೆಳೆಬಾಳು ಶುದ್ದ ಕುಡ... ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ‘ಗುರಿ ನಿರ್ಧಾರ ‘ ಶೈಕ್ಷಣಿಕ ಕಾರ್ಯಕ್ರಮ ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಯೂತ್ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಸ್ವಯಂಸೇವಕರಿಗೆ 'ಗುರಿ ನಿರ್ಧಾರ ' ಶೈಕ್ಷಣಿಕ ಕಾರ್ಯಕ್ರಮ ಆಯೋಜಿಸಲಾಯಿತು. 'ಯು ಮ್ಯಾಟರ್ ' ಸಮಾಲೋಚನೆ ಹಾಗೂ ತರಬೇತಿ ಸಂಸ್ಥೆಯವರು ಕಾರ್ಯಕ್ರಮವನ್ನ... ಚಳ್ಳಕೆರೆ ಚಿಗುರು ಈ ಕಿಡ್ಸ್ ಶಾಲಾ 8ನೇ ವರ್ಷದ ವಾರ್ಷಿಕೋತ್ಸವ: ಮನಸೂರೆಗೊಂಡ ಮಕ್ಕಳ ಕಾರ್ಯಕ್ರಮ ವೈವಿಧ್ಯ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿಗುರು ಈ ಕಿಡ್ಸ್ ಶಾಲಾ 8ನೇ ವರ್ಷದ ವಾರ್ಷಿಕೋತ್ಸವ ಚಳ್ಳಕೆರೆಯ ಯಾದವ ವಿದ್ಯಾರ್ಥಿ ಹಾಸ್ಟೇಲ್ ನಲ್ಲಿ ನಡೆಯಿತು. ಶಾಲೆಯ ಶಿಕ್ಷಕ ನಾಗೇಶ್ ಅವರು ಮಾತನಾಡಿ, ಈ ಸಂಸ್ಥೆ ಮಕ್ಕಳಿಗೆ ಸಿಗುವ ಒಳ್ಳೆಯ ಸಂಸ್ಕಾರ, ಬೋಧನೆ ಎಲ್... ಎಂ.ಎಸ್ಸಿ ಸೈಕಾಲಜಿಯಲ್ಲಿ 5ನೇ ರ್ಯಾಂಕ್ ಪಡೆದ ಅಕ್ಷತಾ ಡಿ.ಸಾಲ್ಯಾನ್ ಮಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 2020-21ರ ಜನವರಿ ಬ್ಯಾಚ್ನ ಎಂ.ಎಸ್ಸಿ (ಸೈಕಾಲಜಿ) ವಿಭಾಗದಲ್ಲಿ ಪಾಣೆಮಂಗಳೂರು, ನಾಯಿಲ ಬೆಟ್ಟುಗದ್ದೆಯ ಅಕ್ಷತಾ ಡಿ.ಸಾಲ್ಯಾನ್ ಅವರು 5ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಬಿಎಸ್ಸಿ ಹಾಗೂ ಬಿ.ಎಡ್. ಪದವೀಧರೆಯಾಗಿರುವ ಇವರು ಮಂಗಳೂರು ಖಾಸಗ... ಮಂಗಳೂರು ಫಾದರ್ ಮುಲ್ಲರ್ ಕಾಲೇಜ್ ಆಫ್ ಫಿಸಿಯೋಥೆರಪಿ ಆಶ್ರಯದಲ್ಲಿ 2 ದಿನಗಳ ಚಿಕಿತ್ಸಕ ಟ್ಯಾಪಿಂಗ್ ಕಾರ್ಯಾಗಾರ ಮಂಗಳೂರು(reporterkarnataka.com): ಫಾದರ್ ಮುಲ್ಲರ್ ಚಾರಿಟಬಲ್ ಇನ್ಸ್ಟಿಟ್ಯೂಷನ್ಸ್ (ಎಫ್ಎಂಸಿಐ) ಘಟಕವಾದ ಫಾದರ್ ಮುಲ್ಲರ್ ಕಾಲೇಜ್ ಆಫ್ ಫಿಸಿಯೋಥೆರಪಿ (ಎಫ್ಎಂಸಿಒಪಿ) ಆಶ್ರಯಲ್ಲಿ ಫೆಬ್ರವರಿ 28 ಮತ್ತು 29 ರಂದು ಥೆರಪ್ಯೂಟಿಕ್ ಟ್ಯಾಪಿಂಗ್ ಕುರಿತು ಎರಡು ದಿನಗಳ ಕಾರ್ಯಾಗಾರ ಕನ್ವೆನ್ಷನ್ ಸೆಂಟರ್... ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಎಂಬಿಎ ಪರೀಕ್ಷೆ: ಉಷಾ ನಾಯಕ್ ಪ್ರಥಮ Rank ಮಂಗಳೂರು(reporterkarnataka.ccm):ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಕಳೆದ 2023ರ ಸಾಲಿನಲ್ಲಿ ನಡೆಸಿದ ಅಂತಿಮ ಎಂಬಿಎ ಪರೀಕ್ಷೆಯಲ್ಲಿ ಉಷಾ ನಾಯಕ್ ಅವರು ಪ್ರಥಮ Rank ಹಾಗೂ ನಗದು ಪುರಸ್ಕಾರ ಪಡೆದಿದ್ದಾರೆ. ಬಾಲ್ಯದಿಂದಲೂ ತಂದೆಯ ಆಸೆಯನ್ನು ನೆರವೇರಿಸ ಬೇಕೆಂಬ ಛಲ, ಸತತ ಪ್ರಯತ್ನ, ಆತ್ಮ ವಿಶ... ಕರ್ನಾಟಕ ರಾಜ್ಯ ಮುಕ್ತ ವಿವಿ ಅಂತಿಮ ಎಂಬಿಎ ಪರೀಕ್ಷೆ; ಸೀಮಾ ಪ್ರಭುಗೆ 7ನೇ Rank ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2023ನೇ ಜೂನ್ ಸಾಲಿನಲ್ಲಿ ನಡೆಸಿದ ಅಂತಿಮ ಎಂಬಿಎ ಪರೀಕ್ಷೆಯಲ್ಲಿ ಸೀಮಾ ಪ್ರಭು ಎಸ್ ಅವರು ಏಳನೇ rank ಗಳಿಸಿದ್ದಾರೆ. ಅವರು ನಗರದ ಕೆನರಾ ಕಾಲೇಜು ಹಾಗೂ ಕೆನರಾ ಸಂಧ್ಯಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಶಾಸ್ತ್... ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಲ್ಯಾಬ್ ಗಳ ಉದ್ಘಾಟನೆ ಮಂಗಳೂರು(reporterkarnataka.com): ವಿಕಸಿತವಾಗುತ್ತಿರುವ ಭಾರತದಲ್ಲಿ ಕೈಗಾರಿಕೆ ಸೇರಿದಂತೆ ಖಾಸಗಿ ಉತ್ಪಾದನಾ ರಂಗದಲ್ಲಿ ಸಿವಿಲ್, ಮೂಲ ಸೌಕರ್ಯಗಳು ಸೇರಿದಂತೆ ಭರ್ಜರಿ ಅವಕಾಶಗಳು ಸೃಷ್ಟಿಯಾಗುತ್ತಿವೆ. ಜಾಗತಿಕ ಉದ್ಯೋಗಾವಕಾಶಗಳಿಗೆ ಹಾತೊರೆಯುತ್ತಿದ್ದ ಸ್ಥಿತಿ ಬದಲಾಗಿ ವಿದೇಶಿ ಉದ್ಯಮಗಳೂ ಭಾರತದಲ್ಲಿ ... ನಂಜನಗೂಡು: ಎಸ್ಸೆಸ್ಸೆಲ್ಸಿ ಮಕ್ಕಳಿಗಾಗಿ ಫೇರ್ ವೆಲ್ ಕಾರ್ಯಕ್ರಮ; ನುರಿತ ವಿಷಯ ತಜ್ಞ ಶಿಕ್ಷಕರಿಂದ ಧೈರ್ಯ ತುಂಬುವ ಕೆಲಸ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲೊಂದಾದ ಶ್ರೀ ನೀಲಕಂಠೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿಕ್ಷಣ ಸಂಸ್ಥೆಯ ... ಭಯ ಬಿಡಿ, ಪರೀಕ್ಷೆಯನ್ನು ಹಬ್ಬವಾಗಿ ಪರಿಗಣಿಸಿ ಸಂಭ್ರಮಿಸಿ: ಬಿ.ಅಬ್ದುಲ್ ರಹೆಮಾನ್ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com "ಪರೀಕ್ಷೆ"ಯನ್ನು ಹಬ್ಬವಾಗಿ ಪರಿಗಣಿಸಿ, ಭಯ ಬಿಟ್ಟು ಬಿಡಿ ಸಂಭ್ರಮಿಸಿ ಎಂದು ಸ್ನೇಹಿತರ ಬಳಗದ ಅಧ್ಯಕ್ಷ ಹಾಗೂ ಸಮಾಜ ಸೇವಕರಾದ ಬಿ.ಅಬ್ದುಲ್ ರಹೆಮಾನ್ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ... 1 2 3 … 24 Next Page » ಜಾಹೀರಾತು