ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಮಲೆನಾಡಿಗರಿಗೆ ತಂಪೆರಚಿದ ವರುಣದೇವ: ಐದಳ್ಳಿ, ಕಣತಿ, ಮಾಗೋಡು ಸುತ್ತಮುತ್ತ ಸಾಧಾರಣ ಮಳೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಮಲೆನಾಡಿಗರಿಗೆ ವರುಣದೇವ ತಂಪೆರಚಿದ್ದಾನೆ. ಐದಳ್ಳಿ, ಕಣತಿ, ಮಾಗೋಡು, ಹುಣಸೇಹಳ್ಳಿ, ಕಡಬಗೆರೆ ಸುತ್ತಮುತ್ತ ಭಾನುವಾರ ಮಳೆಯಾಗಿದೆ. ಸಾಧಾರಣಕ್ಕಿಂತ ಜೋರಾಗೇ ಸುರಿದ ಮಳೆಯಿಂದ ಜನರುಬ ಸಂ... ದಿ ಥಿಯೇಟರ್ ಆಫ್ ಡ್ರೀಮ್ಸ್: 5 ಮಂದಿಯ ತಂಡದ ಫುಟ್ಬಾಲ್ ಟೂರ್ನಿ ಗೆಲ್ಲಿ ಮತ್ತು ಓಲ್ಡ್ ಟ್ರಾಫೋರ್ಡ್ನಲ್ಲಿ ಆಟವಾಡಿ ಬೆಂಗಳೂರು(reporterkarnataka.com); ಪ್ರಮುಖ ಟೈರ್ ತಯಾರಕ ಕಂಪನಿಯಾದ ಅಪೊಲೊ ಟೈರ್ಸ್ ಇಂದು ರೋಡ್ ಟು ಓಲ್ಡ್ ಟ್ರಾಫರ್ಡ್ನ ಎರಡನೇ ಆವೃತ್ತಿಯನ್ನು ಪ್ರಾರಂಭಿಸಿದೆ. ಇದು ಮ್ಯಾಂಚೆಸ್ಟರ್ ಯುನೈಟೆಡ್ ಬೆಂಬಲಿಸುವ ಒಂದು ತಂಡದಲ್ಲಿ ಐದು ಮಂದಿ ಇರುವ ಫುಟ್ಬಾಲ್ ಪಂದ್ಯಾವಳಿಯಾಗಿದ್ದು, ಭಾರತದಾದ್ಯಂತ ... ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ‘ಸಿಂಟಾಕ್ಸಿಯಾ’: 20ಕ್ಕೂ ಹೆಚ್ಚಿನ ಈವೆಂಟ್ ಗಳು ಬೆಂಗಳೂರು(reporterkarnataka.com): ಬೆಂಗಳೂರಿನ ಸಂತ ಜೋಸೆಫ್ ಯೂನಿವರ್ಸಿಟಿಯ ವಾರ್ಷಿಕ ಕಾರ್ಯಕ್ರಮವಾದ ‘ಸಿಂಟಾಕ್ಸಿಯಾ’ ಮಾರ್ಚ್ 12 ಮತ್ತು 13ರಂದು ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ನಡೆಯಿತು. ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ ಕಾರ್ಯಕ್ರಮದಲ್ಲಿ 20ಕ್ಕೂ ಹೆಚ್ಚಿನ ಈ... ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಹುಲ್ಲಹಳ್ಳಿ ಮಾರಮ್ಮ ಜಾತ್ರೆ; ಕಪಿಲಾ ನದಿಯಲ್ಲಿ ಗಂಗಾ ಪೂಜೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಗ್ರಾಮ ದೇವತೆ ಮಾರಿಹಬ್ಬವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಬುಧವಾರ ಬೆಳಗ್ಗೆಯಿಂದಲೇ ಭಕ್ತರು ದೇವಾಲಯಕ್ಕೆ ಬಂದು ಗ್ರಾಮ ದೇವತೆಗೆ ಪ್ರಿಯವಾದ ತಂಬಿಟ್ಟು ಹಣ್ಣು ಕಾಯಿ ಪೂಜೆ ಸಲ್ಲಿಸಿ ... ಕ್ಯಾಪ್ಟನ್ ಬೃಜೇಶ್ ಚೌಟ ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಮಂಗಳೂರು (Reporter Karnataka) ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಈ ಬಾರಿ ಲೋಕಸಭೆ ಅಭ್ಯರ್ಥಿ ಬದಲಾವಣೆ ಆಗಲೇಬೇಕೆಂದು ಪಕ್ಷದ... ದಕ್ಷಿಣ ವಲಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್: ಸಹ್ಯಾದ್ರಿ ಕಾಲೇಜಿನ ಸಾಗರ್ ಅತ್ತಾವರರಿಗೆ ಚಿನ್ನದ ಪದಕ ಮಂಗಳೂರು(reporterkarnataka.com): ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ನಲ್ಲಿ ಸಹಾಯಕ ಪ್ರಾಧ್ಯಾಪಕರಾದ ಸಾಗರ್ ಅತ್ತಾವರ ಅವರು ಜುಲೈ 9 ಮತ್ತು 10ರಂದು ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ವಲಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ 2024 ರಲ್ಲಿ ... ಸಾಸಲವಾಡ: ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಇಷ್ಟಲಿಂಗ ಪೂಜೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಸಾಸಲವಾಡ ಗ್ರಾಮದಲ್ಲಿ ಮಾ8ರ ಶಿವರಾತ್ರಿ ಹಬ್ಬದಂದು, ಜಂಗಮ ಸಮುದಾಯದ ಬಿಜೆಪಿ ಮುಖಂಡರಾದ ಎಂ.ಎಂ. ಚಂದ್ರಶೇಖರಯ್ಯ ಅವರ ಸ್ವಗೃಹದಲ್ಲಿ ಮನೆಯ ಸದಸ್ಯರೆಲ್ಲರೊಡಗೂಡಿ, ಶಿವರಾತ್... ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್. ಜನಾರ್ದನ್ ನೇಮಕ ಬೆಳ್ತಂಗಡಿ(reporterkarnataka.com): ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸೆನೆಟ್ ಸದಸ್ಯನಾಗಿ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ. ಎನ್. ಜನಾರ್ದನ್ ನೇಮಕಗೊಂಡಿದ್ದಾರೆ. ಅವರು ರುಡ್ ಸೆಟ್ ಮತ್ತು ಅರ್ ಸೆಟಿಗಳ ರಾಷ್ಟ್ರೀಯ ನಿರ್ದೇಶಕರಾಗಿದ್ದು ದೇಶದಾದ್ಯಂತ 56... ಎಂಬಿಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ: ಉಷಾ ನಾಯಕ್ ಅವರಿಗೆ ರಾಜ್ಯಪಾಲರಿಂದ ಪ್ರಮಾಣ ಪತ್ರ ಪ್ರದಾನ ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನಡೆಸಿದ ಎಂಬಿಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಉಷಾ ನಾಯಕ್ ಅವರಿಗೆ ವಿವಿಯ 19ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಗದು ಬಹುಮಾನ ಮತ್ತು ಪ್ರಮಾಣ ಪತ್ರ ಪ್ರದಾನ ಮಾಡಿದರು. ... ನಂಜನಗೂಡು: 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ನಗರದ ಪ್ರಥಮ ದರ್ಜೆ ಕಾಲೇಜಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿಯಲ್ಲಿ ಹೆಚ್ಚುವರಿ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ದರ್ಶನ್ ದ್ರುವ ನಾರಾಯಣ ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು. ಸುಮಾರು ಒಂದೂವರೆ ಕೋಟಿ ... 1 2 3 … 128 Next Page » ಜಾಹೀರಾತು