ಸುವರ್ಣ ವಿಧಾನಸೌಧದಲ್ಲಿ ರಾಷ್ಟ್ರ ನಾಯಕರ ತೈಲವರ್ಣ ಚಿತ್ರಗಳ ಅನಾವರಣ ಬೆಳಗಾವಿ ಸುವರ್ಣಸೌಧ (reporterkarnataka.com): ಬೆಳಗಾವಿಯ ಸುವರ್ಣ ವಿಧಾನಸೌಧದ ವಿಧಾನ ಸಭೆಯ ಸದನದೊಳಗೆ ಸೋಮವಾರ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಶ್ರಮಿಸಿದ ಹಾಗೂ ಸಮಾಜ ಸೇವೆಗೈದ ಮಹನೀಯರ ತೈಲವರ್ಣ ಚಿತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ... ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಉರಗ ಪ್ರೇಮಿ ಮೊಹಮ್ಮದ್ ಆರೀಫ್ ಚಿಕಿತ್ಸೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಸ್ತೆ ದಾಟುತ್ತಿದ್ದಾಗ ವಾಹನ ಅಪಘಾತದಲ್ಲಿ ಗಾಯಗೊಂಡ ನಾಗರಹಾವಿಗೆ ಉರಗ ಪ್ರೇಮಿ ಮೊಹಮ್ಮದ್ ಆರೀಫ್ ಚಿಕಿತ್ಸೆ ನೀಡಿ ರಕ್ಷಣೆ ಮಾಡಿದ ಘಟನೆ ಬಣಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಣಕಲ್ ಪಶು ಆಸ್ಪತ್ರೆಯಲ್ಲಿ ... ಜಿಲ್ಲಾ ಮಟ್ಟದ ಕ್ರಿಕೆಟ್: ವಾಗ್ದೇವಿ ಶಾಲೆಯ 4 ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಶಾಲಾ ಶಿಕ್ಷಣ ಇಲಾಖೆ ಸೆ. 30ರಂದು ಭದ್ರಾವತಿಯಲ್ಲಿ ನಡೆಸಿದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಜಿಲ್ಲಾ ಮಟ್ಟದ ಕ್ರಿಕೆಟ್ ಆಯ್ಕೆಯಲ್ಲಿ ವಾಗ್ದೇವಿ ಆಂಗ್ಲ ಮಾಧ್ಯಮ ಶಾಲೆಯ ನಾಲ್ವರು ವಿದ್ಯಾರ್ಥಿಗಳು ವ... ಭೂಸಂತ್ರಸ್ತರ ಹೋರಾಟ 600ನೇ ದಿನಕ್ಕೆ: ಕುಡತಿನಿ ಪಟ್ಟಣ ಸ್ವಯಂಪ್ರೇರಿತ ಬಂದ್ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಕೈಗಾರಿಕೆ ಉದ್ದೇಶಕ್ಕಾಗಿ ವಶಕ್ಕೆ ಪಡೆಯಲಾದ ಭೂಮಿಗೆ ಪ್ರತಿಯಾಗಿ ನ್ಯಾಯಯುತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕುಡತಿನಿ ಭೂಸಂತ್ರಸ್ತ ಹೋರಾಟಗಾರರು ನಡೆಸುತ್ತಿದ್ದ ಪ್ರತಿಭಟನೆಯು 600ನೇ ದಿನ ತಲುಪಿದೆ. ಇದರ ಅಂಗವಾಗಿ ಸಂಘಟನೆಗಳು... ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಸೆರೆ; ಇನ್ನಷ್ಟು ಬಂಧನ ಸಾಧ್ಯತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ತತ್ಕೊಳ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿಯೊಂದನ್ನು ಹತ್ಯೆ ಮಾಡಿರುವ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಮೂಡಿಗೆರೆ ತಾಲ್ಲೂಕು ತಳವಾರ ಗ್ರಾಮದ ದೀಕ್ಷಿತ್ (31) ಮತ್ತು ಕಳಸ ತಾಲ್ಲೂಕು ಮರಸಣ... ಸಾಧನೆಯ ಹಾದಿಯಲ್ಲಿ ಮೊಡಂಕಾಪು ಕಾರ್ಮೆಲ್ ಪ್ರಥಮ ದರ್ಜೆ ಕಾಲೇಜು: ಫಲಿತಾಂಶ ಮಾತ್ರವಲ್ಲ ಪಠ್ಯೇತರ ಚಟುವಟಿಕೆಗಳಲ್ಲೂ ಸೈ! ಬಂಟ್ವಾಳ(reporterkarnataka.com): 2010ರ ಶೈಕ್ಷಣಿಕ ವರ್ಷದಲ್ಲಿ ಆರಂಭವಾದ ಬಂಟ್ವಾಳದ ಮೊಡಂಕಾಪು ಬಳಿಯ ಕಾರ್ಮೆಲ್ ಪ್ರಥಮ ದರ್ಜೆ ಇಂದು ಹತ್ತು ಹಲವು ಸಾಧನೆಗಳ ರೂವಾರಿಯಾಗಿದೆ. ಉತ್ತಮ ಫಲಿತಾಂಶ ಮಾತ್ರವಲ್ಲದೆ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ದಾಖಲಿಸಿದೆ. ಕಾರ್ಮೆಲ್ ... ಜಾಹೀರಾತು