ಜೈ ತುಳುನಾಡ್ ಬೆಂಗಳೂರು ಘಟಕದ ವಾರ್ಷಿಕ ಮಹಾಸಭೆ: ಧನಂಜಯ ಆಚಾರ್ಯ ನೂತನ ಅಧ್ಯಕ್ಷ ಬೆಂಗಳೂರು(reporterkarnataka.com): ಜೈ ತುಳುನಾಡ್ ಬೆಂಗಳೂರು ಘಟಕದ ವಾರ್ಷಿಕ ಮಹಾಸಭೆ ಭಾನುವಾರ ಮೆಜೆಸ್ಟಿಕ್ ನ ಸ್ವಾಗತ್ ಹೋಟೆಲಿನಲ್ಲಿ ನಡೆಯಿತು. ಸಭೆಯಲ್ಲಿ ಪ್ರಸ್ತುತ ಸಮಿತಿ ಕಳೆದ ವರ್ಷ ಮಾಡಿದ ತುಳು ಪರವಾದ ಕಾರ್ಯಕ್ರಮಗಳ ಬಗ್ಗೆ ವರದಿ ವಾಚನ ಸಲ್ಲಿಸಲಾಯಿತು. ಹಾಗೆಯೇ ಸಂಸ್ಥಾಪ... ಸಂಬಳಗ್ ತುಳುಟ್ಟು ದಾದ ಪನ್ಪೆರ್…?: ಶಾಂತಿನಗರ ಗಣೇಶೋತ್ಸವದಲ್ಲಿ ತುಳು ಪ್ರಶ್ನಾವಳಿ ಮಂಗಳೂರು(reporterkarnataka.com): ಸಂಬಳಗ್ ತುಳುಟ್ಟು ದಾದ ಪನ್ಪೆರ್...?, ನವೀನ್ ಡಿ.ಪಡೀಲ್ ನಡುಬೈಲ್ ನಾರಾಯಣೆ ಪಾತ್ರ ಮಲ್ತಿನ ನಾಟಕ ಒವು..?, ಅಜಬಿರು ಪಂಡ ಎಂಚಿನ...? ಕ್ಯಾವಂಡೀಸ್ ಪರ್ಂದ್ನ್ ದಕ್ಷಿಣ ಕನ್ನಡ ಜಿಲ್ಲೆಗ್ ಪರಿಚಯ ಮಲ್ದಿನ ಕೃಷಿಕೆರ್ ಏರ್...? ಹೀಗೆ ತುಳುನಾಡಿನ ಸಂಸ್ಕೃತಿ, ಆಚಾ... ನಂದಳಿಕೆ: ‘ಸತ್ಯಮಾಲೋಕಂದ ಸಿರಿ’ ತುಳು ಕೃತಿ ಲೋಕಾರ್ಪಣೆ ನಂದಳಿಕೆ(reporterkarnataka.com): ಕೃತಿ ಬರೆಯಲು ಇಚ್ಚಾಶಕ್ತಿ, ಶ್ರದ್ಧೆ ಪ್ರಮುಖ ಪಾತ್ರವಹಿಸುತ್ತದೆ ಎಂದು ತುಳುಕೂಟ ಉಡುಪಿ ಇದರ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಹೇಳಿದರು ಅವರು ನಂದಳಿಕೆ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಚಾವಡಿ ಅರಮನೆಯ ಸರಳಾ ಎಸ್. ಎಸ್. ಹೆಗ್ಡೆ ಬರೆದ “ಸತ್ಯಮಾಲೋಕ... ಶ್ರೀಕ್ಷೇತ್ರ ಕೇಮಾರಿನಲ್ಲಿ “ಟೆಲಿಬರವು” ತಂತ್ರಾಂಶ ಲೋಕಾರ್ಪಣೆ* ಮಂಗಳೂರು(reporterkarnataka.com):ಸಂಸ್ಕೃತಿ ಮುಖ್ಯ, ದೇಶ ವಿದೇಶಕ್ಕೂ ಹೋದರೂ ತುಳು ಸಂಸ್ಕೃತಿಯನ್ನು ಮರೆಯಬಾರದು. ಆದರೆ ತುಳು ಭಾಷೆಯನ್ನು ಎಂಟನೇ ಪರೀಚ್ಛೇಧದಲ್ಲಿ ಸೇರಿಸುವಲ್ಲಿ ಈತನಕವೂ ಆಗದೇ ರಾಜಕಾರಣಿಗಳು ಕೇವಲ ಬಂಡಲ್ ಬಿಡುವಲ್ಲೇ ಕಾಲ ಕಳೆದರು ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಶ್ರೀ... ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಗೆ ಮರುಳು ಮಾಫಿಯಾ ನಂಟು?: ದಿವ್ಯಾ ಹಾಗರಗಿಗೆ 18 ದಿನ ಆಶ್ರಯ ನೀಡಿದ್ದು ಯಾರು? ಕಲಬುರಗಿ(reporterkarnataka.com): ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ ಆರೋಪದ ಹಿನ್ನೆಲೆ ಬಂಧಿತರಾದ ದಿವ್ಯಾ ಹಾಗರಗಿಗೆ ಮರಳು ಮಾಫಿಯಾದ ನಂಟು ಬಯಲಾಗಿದೆ. ಹಾಗರಗಿಗೆ ಆಶ್ರಯ ನೀಡಿದ್ದ ಮಹಾರಾಷ್ಟದ ಸೋಲಾಪುರದ ಉದ್ಯಮಿಯೊಬ್ಬರನ್ನು ಕೂಡ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ದಿವ್ಯಾ ಹಾಗರಗಿ ಸೇರಿದಂತೆ 6 ... ಸುರತ್ಕಲ್: ಶ್ರಾದ್ಧಕ್ಕೆಂದು ಬಂದಿದ್ದ ಮಂಗಳೂರಿನ ಇಬ್ಬರು ತರುಣಿಯರು ಸಮುದ್ರಪಾಲು ಸುರತ್ಕಲ್(reporterkarnataka.com): ಇಲ್ಲಿನ ಎನ್ ಐಟಿಕೆ ಬೀಚ್ ನಲ್ಲಿ ಮತ್ತೆ ದುರ್ಘಟನೆ ನಡೆದಿದೆ. ಸಮುದ್ರ ಸ್ನಾನಕ್ಕೆ ಇಳಿದಿದ್ದ ಇಬ್ಬರು ತರುಣಿಯರು ನೀರುಪಾಲಾಗಿದ್ದಾರೆ. ಬಂಟ್ವಾಳ ಭಂಡಾರಿಬೆಟ್ಟು ಯುವಜನ ವ್ಯಾಯಾಮ ಶಾಲೆಗೆ ತುಲು ಲಿಪಿ ನಾಮಫಲಕ ಬಂಟ್ವಾಳ(reporterkarnataka.com): ವಿಶ್ವ ತುಲು ಲಿಪಿ ದಿನವಾದ ಅಕ್ಟೋಬರ್ 10 ರಂದು ಬಂಟ್ವಾಳ ತಾಲೂಕಿನ ಭಂಡಾರಿಬೆಟ್ಟುವಿನಲ್ಲಿ ಯುವಜನ ವ್ಯಾಯಾಮ ಶಾಲೆಯ ನಾಮಫಲಕವನ್ನು ತುಲು ಲಿಪಿಯಲ್ಲಿ ಹಾಕಲಾಯಿತು. ತುಲು ಲಿಪಿ ಶಿಕ್ಷಕರು ಹಾಗೂ ಜೈ ತುಲುನಾಡ್ (ರಿ.) ಸಂಘಟನೆಯ ಉಪ ಸಂಘಟನಾ ಕಾರ್ಯದರ್ಶಿ ಜಗದ... ತುಳುವಿಗಾಗಿ ಮತ್ತೊಮ್ಮೆ ಕೈ ಎತ್ತುವ ಸರದಿ: ಸೆ. 5ರಂದು ‘ಟ್ವೀಟ್ ತುಳುನಾಡು’; ಕವಿ ಮಂದಾರ ಕೇಶವ ಭಟ್ ಮತ್ತೆ ನೆನಪಿಗೆ ಮಂಗಳೂರು(reporterkarnataka.com): ಸಂವಿಧಾನದ 8ನೇ ಪರಿಚ್ಛೇದದಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಕುರಿತು ತುಳುವರು ದಶಕಗಳಿಂದ ಬೇಡಿಕೆ ಸಲ್ಲಿಸುತ್ತಾ ಹೋರಾಟ ಮಾಡಿಕೊಂಡು ಬಂದರೂ ಇನ್ನೂ ಅದು ಕಾರ್ಯಗತಗೊಂಡಿಲ್ಲ. ಹಲವು ಸರಕಾರಗಳು ಬದಲಾದರೂ ಜನಪ್ರತಿನಿಧಿಗಳ ನಿರ್ಲಕ್ಷ್ಯ ಮನೋಭಾವ ಬದಲಾ... ಬಂಟ್ವಾಳ: ‘ಬಲೆ ತುಲು ಲಿಪಿ ಕಲ್ಪುಗ’ ಕಾರ್ಯಾಗಾರ ಉದ್ಘಾಟನೆ ಬಂಟ್ವಾಳ(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ತುಲುನಾಡ ಯುವಸೇನೆ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ 'ಬಲೆ ತುಲು ಲಿಪಿ ಕಲ್ಪುಗ' ಕಾರ್ಯಾಗಾರ ಉದ್ಘಾಟನಾ ಸಮಾರಂಭ ಬಂಟ್ವಾಳದಲ್ಲಿ ಭಂಡಾರಿಬೆಟ್ಟುವಿನ ಯುವಜನ ವ್ಯಾಯಾಮ ಶಾಲೆಯಲ್ಲಿ ಭಾನುವಾರ ನಡೆಯಿ... ತುಳುನಾಡ್ ಬೊಕ್ಕ ವರಮಹಾಲಕ್ಷ್ಮಿ ಪೂಜೆ ?? | ಬರವು : ಡಾ.ಅರುಣ್ ಉಳ್ಳಾಲ ಡಾ.ಅರುಣ್ ಉಳ್ಳಾಲ್ info.reporterkarnataka@gmail.com ಈ ಸುಕ್ರಾರ ಊರೊರ್ಮೆ ಶ್ರೀ ವರಮಹಾಲಕ್ಷ್ಮಿ ಪೂಜೆದ ಗೌಜಿ. ಈಯೋಡು ತುಳುವೆರೆಗ್ಲಾ ಸೋಣೊ ಆದುಪ್ಪುನ ದಿನೊಟು ಈ ಪೂಜೆ ಬೈದಿನವು ಒಂಜಿ ಸಮಾದಾರಿಕೆದ ಸಂಗತಿ. ವರ್ಸೊರ್ಸೊಲಾ ಚಂದ್ರ ಉಗಾದಿ ಕರಿದ್ ಒಂಜಿರಡ್ಡ್ ವಾರ ಪೋಯಿನ ಬ... 1 2 Next Page » ಜಾಹೀರಾತು