ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಸಾಮೂಹಿಕ ವಿವಾಹ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 10 ಜೋಡಿ ಮಂಗಳೂರು(reporterkarnataka.com): ಹತ್ತಾರು ವಿನೂತನ ಕಾರ್ಯಕ್ರಮಗಳ ಮೂಲಕ ಸೇವಾ ರಂಗದಲ್ಲಿ ಜನ ಮನ್ನಣೆ ಪಡೆದ ಲತೀಫ್ ಗುರುಪುರ ನೇತೃತ್ವದ ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ 10 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ ಇತ್ತೀಚಿಗೆ ಉಚ್ಚಿಲ ಸೋಮೇಶ್ವರ ಕಿಯಂಝಾ ಗಾರ್ಡನ್ ನಲ್ಲಿ ನಡೆಯಿತು. ... ದ.ಕ. ಲೋಕಸಭಾ ಕ್ಷೇತ್ರ: 18,18,127 ಮತದಾರರು, 1,876 ಮತಗಟ್ಟೆಗಳು, 9 ಮಂದಿ ಅಭ್ಯರ್ಥಿಗಳು ಮಂಗಳೂರು(reporterkarnataka.com):ಇದೇ ಏ. 26ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣಾ ಮತದಾನಕ್ಕೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಜಿಲ್ಲೆಯಾದ್ಯಂತ 1,876 ಮತಗಟ್ಟೆಗಳಿದ್ದು, 524 ಸರ್ವಿಸ್ ವೋಟರ್ ಗಳು ಸೇರಿದಂತೆ ಒಟ್ಟು 18,18,127 ಮಂದಿ ಮತದಾರರಿದ್ದಾರೆ. 2,... ನಂಜನಗೂಡು: ಬಹಿರಂಗ ಪ್ರಚಾರ ಕೊನೆಯ ದಿನ ಬಿಜೆಪಿಯಿಂದ ಅಬ್ಬರದ ಪ್ರಚಾರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಬಹಿರಂಗ ಪ್ರಚಾರದ ಕೊನೆಯ ದಿನದಂದು ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಪಕ್ಷದ ಕಾರ್ಯಕರ್ತ ಮುಖಂಡರು ಬಿರುಸಿನ ಮತ ಪ್ರಚಾರ ನಡೆಸಿದರು. ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಮ್ಮರಗಾಲ, ಹೆಡತಲೆ ,ಬದನವಾಳು, ದೇವರಸನ ಹಳ್ಳಿ ... ರಾಜ್ಯದ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ: 14 ಕ್ಷೇತ್ರಗಳಲ್ಲಿ ನಡೆಯಲಿದೆ 26ರಂದು ಮತದಾನ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು(ಬುಧವಾರ) ಸಂಜೆ ತೆರೆ ಬಿದ್ದಿದೆ. ಇನ್ನು ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶವಿದೆ. ಏ. 26ರಂದು ಮತದಾನ ನಡೆಯಲಿದೆ. ಮತದಾನ ನಡೆಯುವ 48 ತಾಸುಗಳ ಮುನ್ನ ಬಹಿರಂಗ ಪ್ರಚಾರ ಅಂತ್ಯಗೊಳ್ಳುತ್ತದೆ. ಇ... ಬಿಗ್ ಬ್ಯಾಗ್ಸ್, ಥ್ರೆಡ್ ವಿಷನ್ ಸಂಸ್ಥೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಂಗಳೂರು(reporterkarnataka.com): ಗಂಜಿಮಠ ಬಿಗ್ ಬ್ಯಾಗ್ಸ್ ಇಂಟರ್ ನ್ಯಾಷನಲ್ ಪ್ರೈ ಲಿ. ಹಾಗೂ ಥ್ರೆಡ್ ವಿಷನ್ ಸಂಸ್ಥೆಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ, ಸಿಬ್ಬಂದಿಗಳ ಜೊತೆ ಗ್ಯಾರೆಂಟಿ ಯೋಜನೆ ಬಗ್ಗೆ ಮಾತುಕತೆ ನಡೆಸಿದರು. ಬಳಿಕ ಮತ ಯಾಚಿಸಿದರು. ... ಪೆರ್ಮಾಯ್ ಚರ್ಚಿನ ಧರ್ಮಗುರುಗಳ ಧರ್ಮದೀಕ್ಷೆಯ 40ನೇ ವರ್ಷಾಚರಣೆ: ಇಂದು ಅಭಿನಂದನಾ ಕಾರ್ಯಕ್ರಮ ಮಂಗಳೂರು(reporterkarnataka.com): ಮಂಗಳೂರಿನ ಪೆರ್ಮಾಯ್ ಚರ್ಚಿನ ಧರ್ಮಗುರುಗಳಾದ ವಂ. ಫಾ. ಡಾ. ಮಾರ್ಕ್ ಕ್ಯಾಸ್ಟಲಿನೊ ಅವರು ತಮ್ಮ ಧರ್ಮದೀಕ್ಷೆಯ 40ನೇ(ರೂಬಿ ಜುಬಿಲಿ) ವರ್ಷಾಚರಣೆಯನ್ನು ಇಂದು (ಏಪ್ರಿಲ್ 24ರಂದು) ಆಚರಿಸಲಿದ್ದಾರೆ. ಇಂದು ಸಂಜೆ 6 ಗಂಟೆಗೆ ಸಂತ ಅಂತೋನಿ ಚರ್ಚಿನಲ್ಲಿ ಬಲಿಪೂಜೆ ಹ... ಬಿಸಿಲಿನ ಝಳ ಲೆಕ್ಕಿಸದೆ ಅತ್ಯಧಿಕ ಪ್ರಮಾಣದಲ್ಲಿ ಮತದಾನ ಮಾಡಿ: ಬಿಜೆಪಿ ನಾಯಕ ಅಣ್ಣಾಮಲೈ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪ್ರಣಾಳಿಕೆ ಬಿಡುಗಡೆಯಾಗಿದೆ. 2019ರಲ್ಲಿ ಬಿಜೆಪಿ ಕೇಂದ್ರ ಪಕ್ಷದ ಪ್ರಣಾಳಿಕೆಯಲ್ಲಿ 295 ಅಂಶಗಳಿದ್ದವು. ಅವುಗಳನ್ನು ಸರಕಾರ ಪೂರ್ಣವಾಗಿ ಜಾರಿಗೊಳಿಸಿದೆ. ಈಗ 2024ರ ಪ್ರಣಾಳಿಕೆಯ... ಎದುರಾಳಿಗಳ ಅಪಪ್ರಚಾರದ ಸವಾಲನ್ನು ತಾಳ್ಮೆಯಿಂದ ಎದುರಿಸೋಣ; ಗೆಲುವು ಖಚಿತ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಬಂಟ್ವಾಳ(reporterkarnataka.com): ವರದಿಗಳ ಪ್ರಕಾರವೂ ಕಾಂಗ್ರೆಸ್ ಗೆಲುವು ಖಾತ್ರಿಯಾಗಿದೆ. ಹಾಗೆಂದು ನಾವು ಜಾಗೃತರಾಗಿ ಇರಬೇಕಾಗಿದೆ. ಎದುರಾಳಿ ಪಕ್ಷದವರು ಗೆಲುವಿಗಾಗಿ ಅಪಪ್ರಚಾರದ ಹಾದಿ ಹಿಡಿಯುತ್ತಿದ್ದಾರೆ. ಮನೆಮನೆಗೆ ತೆರಳಿ ಗ್ರಂಥ, ತಾಳಿ ಹಿಡಿದು ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂಬ ಮಾಹಿತ... ವಿಶ್ವ ಭೂದಿನ: ಕದ್ರಿ ಪಾರ್ಕ್ ನಲ್ಲಿ ಸಾರ್ವಜನಿಕರಿಗೆ ಪ್ಲಾಸ್ಟಿಕ್ ಮಿತ ಬಳಕೆ, ಹಸಿ ಕಸದಿಂದ ಗೊಬ್ಬರ ತಯಾರಿ, ಬಯೋ ಎಂಜೈಮ್ ಬಗ್ಗೆ ಪ್ರಾತ್ಯ... ಮಂಗಳೂರು(reporterkarnataka.com): ಏಪ್ರಿಲ್ 22ರ ವಿಶ್ವ ಭೂದಿನದ ಪ್ರಯುಕ್ತ 'ಪರಿಸರಕ್ಕಾಗಿ ನಾವು' ಗುಂಪಿನ ದಕ್ಷಿಣ ಕನ್ನಡ, ಉಡುಪಿ ಘಟಕದ ಸರೋಜಾ ಪ್ರಕಾಶ್- ಪ್ರಕಾಶ್ ದಂಪತಿ ಹಾಗೂ ಅಶ್ವಿನಿ ಕೆ. ಭಟ್ ಅವರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಸಂಜೆ ಎರಡು ತಾಸು ಸಾರ್ವಜನಿಕರಿಗೆ ಪ್ಲಾಸ್ಟಿಕ್ ಮಿತ... ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸಂತ ಜೋಸೆಫ್ ವಾರ್ಡಿನ ವಾರ್ಷಿಕ ಹಬ್ಬ ಮಂಗಳೂರು(reporterkarnataka.com): ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಚರ್ಚಿನ ಸಂತ ಜೋಸೆಫ್ ವಾರ್ಡಿನ ವಾರ್ಷಿಕ ಹಬ್ಬ ವಾರ್ಡಿನ ವಿನ್ಸೆಂಟ್ ಪಿಂಟೋ ಅವರ ತೆರೆದ ಮೈದಾನದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಅಲ್ಬನ್ ಡಿಸೋಜ ಅವರು ವಹಿಸಿದ್... 1 2 3 … 203 Next Page » ಜಾಹೀರಾತು