1:08 PM Monday20 - July 2026
ಬ್ರೇಕಿಂಗ್ ನ್ಯೂಸ್
ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ…

ಇತ್ತೀಚಿನ ಸುದ್ದಿ

ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರದು: ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಅಭಿಪ್ರಾಯ,

25/05/2021, 15:19

ನವದೆಹಲಿ(reporterkarnataka news): ಕೊರೊನಾದ ಮೂರನೇ ಅಲೆ ಬಗ್ಗೆ ದೇಶಾದ್ಯಂತ ಹಬ್ಬುತ್ತಿರುವ ತಲೆಬುಡ ಇಲ್ಲದ ಸುದ್ದಿಗೆ ಎಮ್ಸ್ ಬ್ರೇಕ್ ಹಾಕಿದೆ. ಮೂರನೇ ಅಲೆ

ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದ ಅನ್ನೋದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾದ 3ನೇ ಅಲೆ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತದೆ ಅಂತೇನಿಲ್ಲ ಎಂದು  ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ ( ಐಎಪಿ) ಈ ಮುನ್ನ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೇ ರಣದೀಪ್ ಗುಲೇರಿಯಾ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

ಕೊರೊನಾ ಸೋಂಕಿನ ಅಂಕಿ ಅಂಶಗಳನ್ನು ಅವಲೋಕಿಸಿದರೆ ಮಕ್ಕಳ ಮೇಲೆ ಪರಿಣಾಮ ಬೀರಿದ್ದು ತುಂಬಾ ಕಡಿಮೆ. ಒಂದು ವೇಳೆ ಕೊರೊನಾ ಬಂದರೂ ಹೆಚ್ಚು ಹಾನಿಯುಂಟು ಮಾಡಿಲ್ಲ. ಹೀಗಾಗಿ 3ನೇ ಅಲೆ ಮಕ್ಕಳ ಮೇಲೆ ಸವಾರಿ ಮಾಡುತ್ತದೆ ಅನ್ನೋ ಯಾವುದೇ ಸೂಚನೆ ಇಲ್ಲ ಅಂತಾ ಗುಲೇರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು