8:12 PM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರದು: ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಅಭಿಪ್ರಾಯ,

25/05/2021, 15:19

ನವದೆಹಲಿ(reporterkarnataka news): ಕೊರೊನಾದ ಮೂರನೇ ಅಲೆ ಬಗ್ಗೆ ದೇಶಾದ್ಯಂತ ಹಬ್ಬುತ್ತಿರುವ ತಲೆಬುಡ ಇಲ್ಲದ ಸುದ್ದಿಗೆ ಎಮ್ಸ್ ಬ್ರೇಕ್ ಹಾಕಿದೆ. ಮೂರನೇ ಅಲೆ

ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದ ಅನ್ನೋದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾದ 3ನೇ ಅಲೆ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತದೆ ಅಂತೇನಿಲ್ಲ ಎಂದು  ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ ( ಐಎಪಿ) ಈ ಮುನ್ನ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೇ ರಣದೀಪ್ ಗುಲೇರಿಯಾ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

ಕೊರೊನಾ ಸೋಂಕಿನ ಅಂಕಿ ಅಂಶಗಳನ್ನು ಅವಲೋಕಿಸಿದರೆ ಮಕ್ಕಳ ಮೇಲೆ ಪರಿಣಾಮ ಬೀರಿದ್ದು ತುಂಬಾ ಕಡಿಮೆ. ಒಂದು ವೇಳೆ ಕೊರೊನಾ ಬಂದರೂ ಹೆಚ್ಚು ಹಾನಿಯುಂಟು ಮಾಡಿಲ್ಲ. ಹೀಗಾಗಿ 3ನೇ ಅಲೆ ಮಕ್ಕಳ ಮೇಲೆ ಸವಾರಿ ಮಾಡುತ್ತದೆ ಅನ್ನೋ ಯಾವುದೇ ಸೂಚನೆ ಇಲ್ಲ ಅಂತಾ ಗುಲೇರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು