10:31 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರದು: ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಅಭಿಪ್ರಾಯ,

25/05/2021, 15:19

ನವದೆಹಲಿ(reporterkarnataka news): ಕೊರೊನಾದ ಮೂರನೇ ಅಲೆ ಬಗ್ಗೆ ದೇಶಾದ್ಯಂತ ಹಬ್ಬುತ್ತಿರುವ ತಲೆಬುಡ ಇಲ್ಲದ ಸುದ್ದಿಗೆ ಎಮ್ಸ್ ಬ್ರೇಕ್ ಹಾಕಿದೆ. ಮೂರನೇ ಅಲೆ

ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದ ಅನ್ನೋದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾದ 3ನೇ ಅಲೆ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತದೆ ಅಂತೇನಿಲ್ಲ ಎಂದು  ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ ( ಐಎಪಿ) ಈ ಮುನ್ನ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೇ ರಣದೀಪ್ ಗುಲೇರಿಯಾ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

ಕೊರೊನಾ ಸೋಂಕಿನ ಅಂಕಿ ಅಂಶಗಳನ್ನು ಅವಲೋಕಿಸಿದರೆ ಮಕ್ಕಳ ಮೇಲೆ ಪರಿಣಾಮ ಬೀರಿದ್ದು ತುಂಬಾ ಕಡಿಮೆ. ಒಂದು ವೇಳೆ ಕೊರೊನಾ ಬಂದರೂ ಹೆಚ್ಚು ಹಾನಿಯುಂಟು ಮಾಡಿಲ್ಲ. ಹೀಗಾಗಿ 3ನೇ ಅಲೆ ಮಕ್ಕಳ ಮೇಲೆ ಸವಾರಿ ಮಾಡುತ್ತದೆ ಅನ್ನೋ ಯಾವುದೇ ಸೂಚನೆ ಇಲ್ಲ ಅಂತಾ ಗುಲೇರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು