11:30 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರದು: ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಅಭಿಪ್ರಾಯ,

25/05/2021, 15:19

ನವದೆಹಲಿ(reporterkarnataka news): ಕೊರೊನಾದ ಮೂರನೇ ಅಲೆ ಬಗ್ಗೆ ದೇಶಾದ್ಯಂತ ಹಬ್ಬುತ್ತಿರುವ ತಲೆಬುಡ ಇಲ್ಲದ ಸುದ್ದಿಗೆ ಎಮ್ಸ್ ಬ್ರೇಕ್ ಹಾಕಿದೆ. ಮೂರನೇ ಅಲೆ

ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದ ಅನ್ನೋದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾದ 3ನೇ ಅಲೆ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತದೆ ಅಂತೇನಿಲ್ಲ ಎಂದು  ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ ( ಐಎಪಿ) ಈ ಮುನ್ನ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೇ ರಣದೀಪ್ ಗುಲೇರಿಯಾ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

ಕೊರೊನಾ ಸೋಂಕಿನ ಅಂಕಿ ಅಂಶಗಳನ್ನು ಅವಲೋಕಿಸಿದರೆ ಮಕ್ಕಳ ಮೇಲೆ ಪರಿಣಾಮ ಬೀರಿದ್ದು ತುಂಬಾ ಕಡಿಮೆ. ಒಂದು ವೇಳೆ ಕೊರೊನಾ ಬಂದರೂ ಹೆಚ್ಚು ಹಾನಿಯುಂಟು ಮಾಡಿಲ್ಲ. ಹೀಗಾಗಿ 3ನೇ ಅಲೆ ಮಕ್ಕಳ ಮೇಲೆ ಸವಾರಿ ಮಾಡುತ್ತದೆ ಅನ್ನೋ ಯಾವುದೇ ಸೂಚನೆ ಇಲ್ಲ ಅಂತಾ ಗುಲೇರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು