12:10 PM Wednesday3 - December 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಇತ್ತೀಚಿನ ಸುದ್ದಿ

ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರದು: ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಅಭಿಪ್ರಾಯ,

25/05/2021, 15:19

ನವದೆಹಲಿ(reporterkarnataka news): ಕೊರೊನಾದ ಮೂರನೇ ಅಲೆ ಬಗ್ಗೆ ದೇಶಾದ್ಯಂತ ಹಬ್ಬುತ್ತಿರುವ ತಲೆಬುಡ ಇಲ್ಲದ ಸುದ್ದಿಗೆ ಎಮ್ಸ್ ಬ್ರೇಕ್ ಹಾಕಿದೆ. ಮೂರನೇ ಅಲೆ

ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದ ಅನ್ನೋದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾದ 3ನೇ ಅಲೆ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತದೆ ಅಂತೇನಿಲ್ಲ ಎಂದು  ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ ( ಐಎಪಿ) ಈ ಮುನ್ನ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೇ ರಣದೀಪ್ ಗುಲೇರಿಯಾ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

ಕೊರೊನಾ ಸೋಂಕಿನ ಅಂಕಿ ಅಂಶಗಳನ್ನು ಅವಲೋಕಿಸಿದರೆ ಮಕ್ಕಳ ಮೇಲೆ ಪರಿಣಾಮ ಬೀರಿದ್ದು ತುಂಬಾ ಕಡಿಮೆ. ಒಂದು ವೇಳೆ ಕೊರೊನಾ ಬಂದರೂ ಹೆಚ್ಚು ಹಾನಿಯುಂಟು ಮಾಡಿಲ್ಲ. ಹೀಗಾಗಿ 3ನೇ ಅಲೆ ಮಕ್ಕಳ ಮೇಲೆ ಸವಾರಿ ಮಾಡುತ್ತದೆ ಅನ್ನೋ ಯಾವುದೇ ಸೂಚನೆ ಇಲ್ಲ ಅಂತಾ ಗುಲೇರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು