9:42 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರದು: ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಅಭಿಪ್ರಾಯ,

25/05/2021, 15:19

ನವದೆಹಲಿ(reporterkarnataka news): ಕೊರೊನಾದ ಮೂರನೇ ಅಲೆ ಬಗ್ಗೆ ದೇಶಾದ್ಯಂತ ಹಬ್ಬುತ್ತಿರುವ ತಲೆಬುಡ ಇಲ್ಲದ ಸುದ್ದಿಗೆ ಎಮ್ಸ್ ಬ್ರೇಕ್ ಹಾಕಿದೆ. ಮೂರನೇ ಅಲೆ

ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದ ಅನ್ನೋದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಏಮ್ಸ್​​ ನಿರ್ದೇಶಕ ರಣದೀಪ್ ಗುಲೇರಿಯಾ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾದ 3ನೇ ಅಲೆ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತದೆ ಅಂತೇನಿಲ್ಲ ಎಂದು  ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ ( ಐಎಪಿ) ಈ ಮುನ್ನ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೇ ರಣದೀಪ್ ಗುಲೇರಿಯಾ ಅವರ ಈ ಹೇಳಿಕೆ ಮಹತ್ವ ಪಡೆದಿದೆ.

ಕೊರೊನಾ ಸೋಂಕಿನ ಅಂಕಿ ಅಂಶಗಳನ್ನು ಅವಲೋಕಿಸಿದರೆ ಮಕ್ಕಳ ಮೇಲೆ ಪರಿಣಾಮ ಬೀರಿದ್ದು ತುಂಬಾ ಕಡಿಮೆ. ಒಂದು ವೇಳೆ ಕೊರೊನಾ ಬಂದರೂ ಹೆಚ್ಚು ಹಾನಿಯುಂಟು ಮಾಡಿಲ್ಲ. ಹೀಗಾಗಿ 3ನೇ ಅಲೆ ಮಕ್ಕಳ ಮೇಲೆ ಸವಾರಿ ಮಾಡುತ್ತದೆ ಅನ್ನೋ ಯಾವುದೇ ಸೂಚನೆ ಇಲ್ಲ ಅಂತಾ ಗುಲೇರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು