5:41 PM Tuesday9 - December 2025
ಬ್ರೇಕಿಂಗ್ ನ್ಯೂಸ್
ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ… ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿದ್ವಾಯಿ ಆಸ್ಪತ್ರೆ: ಒಂದೇ ಮೂತ್ರಪಿಂಡ ಹೊಂದಿದ್ದ ವಿಲ್ಮ್ಸ್ ಟ್ಯೂಮರ್ ಕಾಯಿಲೆಪೀಡಿತ ಬಾಲಕನಿಗೆ ಯಶಸ್ವಿ… ​ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ… ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ನನ್ನದು ಕೃಷ್ಣತತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ವ; ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ: ಕೇಂದ್ರ… Bagalkote | ಸಿದ್ಧಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ : ಚಲನಚಿತ್ರಗಳ ಆಹ್ವಾನ

ಇತ್ತೀಚಿನ ಸುದ್ದಿ

ಕೋವಿಡ್ ಹಗರಣದ ಕುರಿತು ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ: ಯಡಿಯೂರಪ್ಪ

09/11/2024, 18:09

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೋವಿಡ್ ಹಗರಣದ ಕುರಿತು ಸರಕಾರ ಪ್ರಾಸಿಕ್ಯೂಶನ್ ಅನುಮತಿಗೆ ಶಿಫಾರಸು ಮಾಡಿರುವುದರ ಹಿಂದೆ ರಾಜಕೀಯ ‌ದುರುದ್ದೇಶವಿದೆ‌ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು‌.
ತೋರಣಗಲ್‌‌ನಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾವು ಯಾವ ಹಗರಣವನ್ನೂ‌ ಮಾಡಿಲ್ಲ. ಎಲ್ಲವನ್ನೂ ಕಾನೂನು ಚೌಕಟ್ಟಿನಲ್ಲಿ ಮಾಡಿದ್ದೇವೆ. ಯಾವ ತನಿಖೆಗೂ ಬೇಕಿದ್ದರೆ ಕೊಡಲಿ ಎಂದ ಯಡಿಯೂರಪ್ಪ, ರಾಜ್ಯದ ಮೂರು ಕ್ಷೇತ್ರಗಳಲ್ಲಿ ‌ನಿರೀಕ್ಷೆ ಮೀರಿ ಜನ ಬೆಂಬಲ ಸಿಗುತ್ತಿದೆ. ಮೋದಿ ಅವರ ಅಪಾರ ಪ್ರಭಾವ ಕೆಲಸ‌ ಮಾಡಲಿದೆ. ಮೂರಕ್ಕೂ ಮೂರು ಕ್ಷೇತ್ರದಲ್ಲಿ ಗೆಲುವು ಸಿಗಲಿದೆ ಎನ್ನುವ ವಿಶ್ವಾಸವಿದೆ. ನನ್ನ ಅಧಿಕಾರ ಅವಧಿಯಲ್ಲಿ ‌ಯಾವ ಹಗರಣವೂ‌ ನಡೆದಿಲ್ಲ. ಎಲ್ಲವೂ ಕಾನೂನು ಚೌಕಟ್ಟಿನಲ್ಲಿ ಅನುಷ್ಠಾನ ಮಾಡಿದ್ದೇವೆ. ದುರುದ್ದೇಶ‌‌ ಪೂರಕವಾಗಿ ಕೇಸ್ ದಾಖಲಿಸುವುದು,‌ ವಿಚಾರಣೆಗೆ ಅನುಮತಿ ‌ನೀಡುವುದು ನಡೆದಿದೆ ಎಂದರು.
ಶ್ರೀರಾಮುಲು ಕೋವಿಡ್ ನಲ್ಲಿ ‌ಯಾವುದೇ ಹಗರಣ ಮಾಡಿಲ್ಲ. ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸೋಲುವ ಭೀತಿ‌ ಶುರುವಾಗಿದೆ. ಇಡೀ ಕ್ಯಾಬಿನೆಟ್ ‌ಜತೆ ಇಲ್ಲೆ ಕುಳಿತ್ತಿದ್ದಾರೆ.ರಾಮುಲು ಮೇಲೂ‌ ದುರುದ್ದೇಶ ಪೂರ್ವಕ ಪ್ರಾಸಿಕ್ಯೂಶನ್ ಅನುಮತಿ ‌ನೀಡಿದ್ದಾರೆ ಎಂದು

ಇತ್ತೀಚಿನ ಸುದ್ದಿ

ಜಾಹೀರಾತು