11:53 AM Tuesday9 - June 2026
ಬ್ರೇಕಿಂಗ್ ನ್ಯೂಸ್
ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ…

ಇತ್ತೀಚಿನ ಸುದ್ದಿ

ಕೋವಿಡ್ ಹಗರಣದ ಕುರಿತು ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ: ಯಡಿಯೂರಪ್ಪ

09/11/2024, 18:09

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೋವಿಡ್ ಹಗರಣದ ಕುರಿತು ಸರಕಾರ ಪ್ರಾಸಿಕ್ಯೂಶನ್ ಅನುಮತಿಗೆ ಶಿಫಾರಸು ಮಾಡಿರುವುದರ ಹಿಂದೆ ರಾಜಕೀಯ ‌ದುರುದ್ದೇಶವಿದೆ‌ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು‌.
ತೋರಣಗಲ್‌‌ನಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾವು ಯಾವ ಹಗರಣವನ್ನೂ‌ ಮಾಡಿಲ್ಲ. ಎಲ್ಲವನ್ನೂ ಕಾನೂನು ಚೌಕಟ್ಟಿನಲ್ಲಿ ಮಾಡಿದ್ದೇವೆ. ಯಾವ ತನಿಖೆಗೂ ಬೇಕಿದ್ದರೆ ಕೊಡಲಿ ಎಂದ ಯಡಿಯೂರಪ್ಪ, ರಾಜ್ಯದ ಮೂರು ಕ್ಷೇತ್ರಗಳಲ್ಲಿ ‌ನಿರೀಕ್ಷೆ ಮೀರಿ ಜನ ಬೆಂಬಲ ಸಿಗುತ್ತಿದೆ. ಮೋದಿ ಅವರ ಅಪಾರ ಪ್ರಭಾವ ಕೆಲಸ‌ ಮಾಡಲಿದೆ. ಮೂರಕ್ಕೂ ಮೂರು ಕ್ಷೇತ್ರದಲ್ಲಿ ಗೆಲುವು ಸಿಗಲಿದೆ ಎನ್ನುವ ವಿಶ್ವಾಸವಿದೆ. ನನ್ನ ಅಧಿಕಾರ ಅವಧಿಯಲ್ಲಿ ‌ಯಾವ ಹಗರಣವೂ‌ ನಡೆದಿಲ್ಲ. ಎಲ್ಲವೂ ಕಾನೂನು ಚೌಕಟ್ಟಿನಲ್ಲಿ ಅನುಷ್ಠಾನ ಮಾಡಿದ್ದೇವೆ. ದುರುದ್ದೇಶ‌‌ ಪೂರಕವಾಗಿ ಕೇಸ್ ದಾಖಲಿಸುವುದು,‌ ವಿಚಾರಣೆಗೆ ಅನುಮತಿ ‌ನೀಡುವುದು ನಡೆದಿದೆ ಎಂದರು.
ಶ್ರೀರಾಮುಲು ಕೋವಿಡ್ ನಲ್ಲಿ ‌ಯಾವುದೇ ಹಗರಣ ಮಾಡಿಲ್ಲ. ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸೋಲುವ ಭೀತಿ‌ ಶುರುವಾಗಿದೆ. ಇಡೀ ಕ್ಯಾಬಿನೆಟ್ ‌ಜತೆ ಇಲ್ಲೆ ಕುಳಿತ್ತಿದ್ದಾರೆ.ರಾಮುಲು ಮೇಲೂ‌ ದುರುದ್ದೇಶ ಪೂರ್ವಕ ಪ್ರಾಸಿಕ್ಯೂಶನ್ ಅನುಮತಿ ‌ನೀಡಿದ್ದಾರೆ ಎಂದು

ಇತ್ತೀಚಿನ ಸುದ್ದಿ

ಜಾಹೀರಾತು