1:42 AM Thursday13 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ಕೋವಿಡ್ ಹಗರಣದ ಕುರಿತು ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ: ಯಡಿಯೂರಪ್ಪ

09/11/2024, 18:09

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೋವಿಡ್ ಹಗರಣದ ಕುರಿತು ಸರಕಾರ ಪ್ರಾಸಿಕ್ಯೂಶನ್ ಅನುಮತಿಗೆ ಶಿಫಾರಸು ಮಾಡಿರುವುದರ ಹಿಂದೆ ರಾಜಕೀಯ ‌ದುರುದ್ದೇಶವಿದೆ‌ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು‌.
ತೋರಣಗಲ್‌‌ನಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾವು ಯಾವ ಹಗರಣವನ್ನೂ‌ ಮಾಡಿಲ್ಲ. ಎಲ್ಲವನ್ನೂ ಕಾನೂನು ಚೌಕಟ್ಟಿನಲ್ಲಿ ಮಾಡಿದ್ದೇವೆ. ಯಾವ ತನಿಖೆಗೂ ಬೇಕಿದ್ದರೆ ಕೊಡಲಿ ಎಂದ ಯಡಿಯೂರಪ್ಪ, ರಾಜ್ಯದ ಮೂರು ಕ್ಷೇತ್ರಗಳಲ್ಲಿ ‌ನಿರೀಕ್ಷೆ ಮೀರಿ ಜನ ಬೆಂಬಲ ಸಿಗುತ್ತಿದೆ. ಮೋದಿ ಅವರ ಅಪಾರ ಪ್ರಭಾವ ಕೆಲಸ‌ ಮಾಡಲಿದೆ. ಮೂರಕ್ಕೂ ಮೂರು ಕ್ಷೇತ್ರದಲ್ಲಿ ಗೆಲುವು ಸಿಗಲಿದೆ ಎನ್ನುವ ವಿಶ್ವಾಸವಿದೆ. ನನ್ನ ಅಧಿಕಾರ ಅವಧಿಯಲ್ಲಿ ‌ಯಾವ ಹಗರಣವೂ‌ ನಡೆದಿಲ್ಲ. ಎಲ್ಲವೂ ಕಾನೂನು ಚೌಕಟ್ಟಿನಲ್ಲಿ ಅನುಷ್ಠಾನ ಮಾಡಿದ್ದೇವೆ. ದುರುದ್ದೇಶ‌‌ ಪೂರಕವಾಗಿ ಕೇಸ್ ದಾಖಲಿಸುವುದು,‌ ವಿಚಾರಣೆಗೆ ಅನುಮತಿ ‌ನೀಡುವುದು ನಡೆದಿದೆ ಎಂದರು.
ಶ್ರೀರಾಮುಲು ಕೋವಿಡ್ ನಲ್ಲಿ ‌ಯಾವುದೇ ಹಗರಣ ಮಾಡಿಲ್ಲ. ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸೋಲುವ ಭೀತಿ‌ ಶುರುವಾಗಿದೆ. ಇಡೀ ಕ್ಯಾಬಿನೆಟ್ ‌ಜತೆ ಇಲ್ಲೆ ಕುಳಿತ್ತಿದ್ದಾರೆ.ರಾಮುಲು ಮೇಲೂ‌ ದುರುದ್ದೇಶ ಪೂರ್ವಕ ಪ್ರಾಸಿಕ್ಯೂಶನ್ ಅನುಮತಿ ‌ನೀಡಿದ್ದಾರೆ ಎಂದು

ಇತ್ತೀಚಿನ ಸುದ್ದಿ

ಜಾಹೀರಾತು