5:43 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಕೋವಿಡ್ ಹಗರಣದ ಕುರಿತು ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ: ಯಡಿಯೂರಪ್ಪ

09/11/2024, 18:09

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೋವಿಡ್ ಹಗರಣದ ಕುರಿತು ಸರಕಾರ ಪ್ರಾಸಿಕ್ಯೂಶನ್ ಅನುಮತಿಗೆ ಶಿಫಾರಸು ಮಾಡಿರುವುದರ ಹಿಂದೆ ರಾಜಕೀಯ ‌ದುರುದ್ದೇಶವಿದೆ‌ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು‌.
ತೋರಣಗಲ್‌‌ನಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾವು ಯಾವ ಹಗರಣವನ್ನೂ‌ ಮಾಡಿಲ್ಲ. ಎಲ್ಲವನ್ನೂ ಕಾನೂನು ಚೌಕಟ್ಟಿನಲ್ಲಿ ಮಾಡಿದ್ದೇವೆ. ಯಾವ ತನಿಖೆಗೂ ಬೇಕಿದ್ದರೆ ಕೊಡಲಿ ಎಂದ ಯಡಿಯೂರಪ್ಪ, ರಾಜ್ಯದ ಮೂರು ಕ್ಷೇತ್ರಗಳಲ್ಲಿ ‌ನಿರೀಕ್ಷೆ ಮೀರಿ ಜನ ಬೆಂಬಲ ಸಿಗುತ್ತಿದೆ. ಮೋದಿ ಅವರ ಅಪಾರ ಪ್ರಭಾವ ಕೆಲಸ‌ ಮಾಡಲಿದೆ. ಮೂರಕ್ಕೂ ಮೂರು ಕ್ಷೇತ್ರದಲ್ಲಿ ಗೆಲುವು ಸಿಗಲಿದೆ ಎನ್ನುವ ವಿಶ್ವಾಸವಿದೆ. ನನ್ನ ಅಧಿಕಾರ ಅವಧಿಯಲ್ಲಿ ‌ಯಾವ ಹಗರಣವೂ‌ ನಡೆದಿಲ್ಲ. ಎಲ್ಲವೂ ಕಾನೂನು ಚೌಕಟ್ಟಿನಲ್ಲಿ ಅನುಷ್ಠಾನ ಮಾಡಿದ್ದೇವೆ. ದುರುದ್ದೇಶ‌‌ ಪೂರಕವಾಗಿ ಕೇಸ್ ದಾಖಲಿಸುವುದು,‌ ವಿಚಾರಣೆಗೆ ಅನುಮತಿ ‌ನೀಡುವುದು ನಡೆದಿದೆ ಎಂದರು.
ಶ್ರೀರಾಮುಲು ಕೋವಿಡ್ ನಲ್ಲಿ ‌ಯಾವುದೇ ಹಗರಣ ಮಾಡಿಲ್ಲ. ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸೋಲುವ ಭೀತಿ‌ ಶುರುವಾಗಿದೆ. ಇಡೀ ಕ್ಯಾಬಿನೆಟ್ ‌ಜತೆ ಇಲ್ಲೆ ಕುಳಿತ್ತಿದ್ದಾರೆ.ರಾಮುಲು ಮೇಲೂ‌ ದುರುದ್ದೇಶ ಪೂರ್ವಕ ಪ್ರಾಸಿಕ್ಯೂಶನ್ ಅನುಮತಿ ‌ನೀಡಿದ್ದಾರೆ ಎಂದು

ಇತ್ತೀಚಿನ ಸುದ್ದಿ

ಜಾಹೀರಾತು