11:19 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಕೋವಿಡ್ ಹಗರಣದ ಕುರಿತು ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ: ಯಡಿಯೂರಪ್ಪ

09/11/2024, 18:09

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೋವಿಡ್ ಹಗರಣದ ಕುರಿತು ಸರಕಾರ ಪ್ರಾಸಿಕ್ಯೂಶನ್ ಅನುಮತಿಗೆ ಶಿಫಾರಸು ಮಾಡಿರುವುದರ ಹಿಂದೆ ರಾಜಕೀಯ ‌ದುರುದ್ದೇಶವಿದೆ‌ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು‌.
ತೋರಣಗಲ್‌‌ನಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾವು ಯಾವ ಹಗರಣವನ್ನೂ‌ ಮಾಡಿಲ್ಲ. ಎಲ್ಲವನ್ನೂ ಕಾನೂನು ಚೌಕಟ್ಟಿನಲ್ಲಿ ಮಾಡಿದ್ದೇವೆ. ಯಾವ ತನಿಖೆಗೂ ಬೇಕಿದ್ದರೆ ಕೊಡಲಿ ಎಂದ ಯಡಿಯೂರಪ್ಪ, ರಾಜ್ಯದ ಮೂರು ಕ್ಷೇತ್ರಗಳಲ್ಲಿ ‌ನಿರೀಕ್ಷೆ ಮೀರಿ ಜನ ಬೆಂಬಲ ಸಿಗುತ್ತಿದೆ. ಮೋದಿ ಅವರ ಅಪಾರ ಪ್ರಭಾವ ಕೆಲಸ‌ ಮಾಡಲಿದೆ. ಮೂರಕ್ಕೂ ಮೂರು ಕ್ಷೇತ್ರದಲ್ಲಿ ಗೆಲುವು ಸಿಗಲಿದೆ ಎನ್ನುವ ವಿಶ್ವಾಸವಿದೆ. ನನ್ನ ಅಧಿಕಾರ ಅವಧಿಯಲ್ಲಿ ‌ಯಾವ ಹಗರಣವೂ‌ ನಡೆದಿಲ್ಲ. ಎಲ್ಲವೂ ಕಾನೂನು ಚೌಕಟ್ಟಿನಲ್ಲಿ ಅನುಷ್ಠಾನ ಮಾಡಿದ್ದೇವೆ. ದುರುದ್ದೇಶ‌‌ ಪೂರಕವಾಗಿ ಕೇಸ್ ದಾಖಲಿಸುವುದು,‌ ವಿಚಾರಣೆಗೆ ಅನುಮತಿ ‌ನೀಡುವುದು ನಡೆದಿದೆ ಎಂದರು.
ಶ್ರೀರಾಮುಲು ಕೋವಿಡ್ ನಲ್ಲಿ ‌ಯಾವುದೇ ಹಗರಣ ಮಾಡಿಲ್ಲ. ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸೋಲುವ ಭೀತಿ‌ ಶುರುವಾಗಿದೆ. ಇಡೀ ಕ್ಯಾಬಿನೆಟ್ ‌ಜತೆ ಇಲ್ಲೆ ಕುಳಿತ್ತಿದ್ದಾರೆ.ರಾಮುಲು ಮೇಲೂ‌ ದುರುದ್ದೇಶ ಪೂರ್ವಕ ಪ್ರಾಸಿಕ್ಯೂಶನ್ ಅನುಮತಿ ‌ನೀಡಿದ್ದಾರೆ ಎಂದು

ಇತ್ತೀಚಿನ ಸುದ್ದಿ

ಜಾಹೀರಾತು