6:14 AM Friday19 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ದೀಪಾವಳಿ: 3 ಸಾವಿರ ಅಡಿ ಎತ್ತರದಲ್ಲಿರುವ ದೇವಿರಮ್ಮನ ದರ್ಶನ ಪಡೆದ 50 ಸಾವಿರಕ್ಕೂ ಹೆಚ್ಚು ಭಕ್ತರು

12/11/2023, 15:12

ಸಂತೋಷ್ ಅತ್ತಿಗೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗ ಬೆಟ್ಟದ ತುದಿಯಲ್ಲಿ ನೆಲೆಸಿರುವ ದೇವಿರಮ್ಮನ ದರ್ಶನವನ್ನು ಸುಮಾರು 50 ಸಾವಿರ ಭಕ್ತರು ಪಡೆದರು. ದೀಪಾವಳಿ ಅಂಗವಾಗಿ ದೇವರಿಗೆ ಮೂರು ದಿನಗಳ ಕಾಲ ವಿಶೇಷ ಪೂಜೆ ನಡೆಯುತ್ತದೆ.
ವರ್ಷಕ್ಕೆ ಒಮ್ಮೆ ಮಾತ್ರ ಭಕ್ತರಿಗೆ.ದೇವೇರಮ್ಮ ದರ್ಶನದ ನೀಡುತ್ತಾರೆ. ದೇವರ ದರ್ಶನಕ್ಕಾಗಿ ಭಕ್ತರು ಬರಿಗಾಲಲ್ಲೇ ಬೆಟ್ಟ ಹತ್ತಿ,ದೇವರ ದರ್ಶನ ಪಡೆಯುತ್ತಾರೆ.


3 ಸಾವಿರ ಅಡಿಗಳ ಅಡಿ ಎತ್ತರವಿರುವ ಬೆಟ್ಟದ ಮೇಲೆ ನೆಲೆಸಿರುವ ದೇವಿರಮ್ಮ ದರ್ಶನವನ್ನು ಸುಮಾರು 50 ಸಾವಿರಕ್ಕೂ ಅಧಿಕ ಭಕ್ತರು ಪಡೆದರು.
ದೇವರ ದರ್ಶನಕ್ಕಾಗಿ ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಬಂದಿದ್ದಾರೆ.
ಬೆಟ್ಟದ ಮೇಲೆ ದೇವರ ದರ್ಶನ ಪಡೆದು ಭಕ್ತರು ಪುನೀತರಾದರು. ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು