11:13 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿ ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಡಾ. ಗಾಯತ್ರಿ ಬಿ. ಜೆ. ಅವರಿಗೆ ಪ್ರದಾನ

30/11/2023, 01:33

ಮಂಗಳೂರು(reporterkarnataka.com): ಕಳೆದ 20 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಎನ್. ವಿ. ಪೌಲೊಸ್ ನೇತೃತ್ವದ ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿಯನ್ನು ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಮುಖ್ಯಸ್ಥೆ ಡಾ ಗಾಯತ್ರಿ ಬಿ ಜೆ ಅವರಿಗೆ ಪ್ರದಾನ ಮಾಡಲಾಯಿತು.
ಮಂಗಳೂರು ಇನ್ ಕಂ ಟ್ಯಾಕ್ಸ್ ಡೆಪ್ಯುಟಿ ಕಮಿಷನರ್ ರಮಿತ್ ಚೆನ್ನಿತ್ತಲ ಪ್ರಶಸ್ತಿ ಪ್ರದಾನ ಮಾಡಿದರು. ಜುನಿತ ಮಾರಿಯಂ ಜಾನ್, ಅಕ್ಷತಾ ನಾಯಕ್, ಮಂಜುಳಾ ನಾಯಕ್, ಡಾ. ಕೆ. ಇ. ಪ್ರಕಾಶ್, ಮಹೇಶ ಆರ್. ನಾಯಕ್ ಮತ್ತು ಇತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಲ್ಲಚ್ಚು ಪ್ರಕಾಶನ ಪ್ರಕಟಿಸಿರುವ ವುಮೆನ್ ಆಫ್ ಸಬ್ ಸ್ಟೆನ್ಸ್ ಕೃತಿ ಬಿಡುಗಡೆಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು