6:55 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿ ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಡಾ. ಗಾಯತ್ರಿ ಬಿ. ಜೆ. ಅವರಿಗೆ ಪ್ರದಾನ

30/11/2023, 01:33

ಮಂಗಳೂರು(reporterkarnataka.com): ಕಳೆದ 20 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಎನ್. ವಿ. ಪೌಲೊಸ್ ನೇತೃತ್ವದ ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿಯನ್ನು ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಮುಖ್ಯಸ್ಥೆ ಡಾ ಗಾಯತ್ರಿ ಬಿ ಜೆ ಅವರಿಗೆ ಪ್ರದಾನ ಮಾಡಲಾಯಿತು.
ಮಂಗಳೂರು ಇನ್ ಕಂ ಟ್ಯಾಕ್ಸ್ ಡೆಪ್ಯುಟಿ ಕಮಿಷನರ್ ರಮಿತ್ ಚೆನ್ನಿತ್ತಲ ಪ್ರಶಸ್ತಿ ಪ್ರದಾನ ಮಾಡಿದರು. ಜುನಿತ ಮಾರಿಯಂ ಜಾನ್, ಅಕ್ಷತಾ ನಾಯಕ್, ಮಂಜುಳಾ ನಾಯಕ್, ಡಾ. ಕೆ. ಇ. ಪ್ರಕಾಶ್, ಮಹೇಶ ಆರ್. ನಾಯಕ್ ಮತ್ತು ಇತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಲ್ಲಚ್ಚು ಪ್ರಕಾಶನ ಪ್ರಕಟಿಸಿರುವ ವುಮೆನ್ ಆಫ್ ಸಬ್ ಸ್ಟೆನ್ಸ್ ಕೃತಿ ಬಿಡುಗಡೆಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು