5:53 AM Monday3 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿ ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಡಾ. ಗಾಯತ್ರಿ ಬಿ. ಜೆ. ಅವರಿಗೆ ಪ್ರದಾನ

30/11/2023, 01:33

ಮಂಗಳೂರು(reporterkarnataka.com): ಕಳೆದ 20 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಎನ್. ವಿ. ಪೌಲೊಸ್ ನೇತೃತ್ವದ ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿಯನ್ನು ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಮುಖ್ಯಸ್ಥೆ ಡಾ ಗಾಯತ್ರಿ ಬಿ ಜೆ ಅವರಿಗೆ ಪ್ರದಾನ ಮಾಡಲಾಯಿತು.
ಮಂಗಳೂರು ಇನ್ ಕಂ ಟ್ಯಾಕ್ಸ್ ಡೆಪ್ಯುಟಿ ಕಮಿಷನರ್ ರಮಿತ್ ಚೆನ್ನಿತ್ತಲ ಪ್ರಶಸ್ತಿ ಪ್ರದಾನ ಮಾಡಿದರು. ಜುನಿತ ಮಾರಿಯಂ ಜಾನ್, ಅಕ್ಷತಾ ನಾಯಕ್, ಮಂಜುಳಾ ನಾಯಕ್, ಡಾ. ಕೆ. ಇ. ಪ್ರಕಾಶ್, ಮಹೇಶ ಆರ್. ನಾಯಕ್ ಮತ್ತು ಇತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಲ್ಲಚ್ಚು ಪ್ರಕಾಶನ ಪ್ರಕಟಿಸಿರುವ ವುಮೆನ್ ಆಫ್ ಸಬ್ ಸ್ಟೆನ್ಸ್ ಕೃತಿ ಬಿಡುಗಡೆಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು