7:50 AM Tuesday25 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿ ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಡಾ. ಗಾಯತ್ರಿ ಬಿ. ಜೆ. ಅವರಿಗೆ ಪ್ರದಾನ

30/11/2023, 01:33

ಮಂಗಳೂರು(reporterkarnataka.com): ಕಳೆದ 20 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಎನ್. ವಿ. ಪೌಲೊಸ್ ನೇತೃತ್ವದ ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿಯನ್ನು ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಮುಖ್ಯಸ್ಥೆ ಡಾ ಗಾಯತ್ರಿ ಬಿ ಜೆ ಅವರಿಗೆ ಪ್ರದಾನ ಮಾಡಲಾಯಿತು.
ಮಂಗಳೂರು ಇನ್ ಕಂ ಟ್ಯಾಕ್ಸ್ ಡೆಪ್ಯುಟಿ ಕಮಿಷನರ್ ರಮಿತ್ ಚೆನ್ನಿತ್ತಲ ಪ್ರಶಸ್ತಿ ಪ್ರದಾನ ಮಾಡಿದರು. ಜುನಿತ ಮಾರಿಯಂ ಜಾನ್, ಅಕ್ಷತಾ ನಾಯಕ್, ಮಂಜುಳಾ ನಾಯಕ್, ಡಾ. ಕೆ. ಇ. ಪ್ರಕಾಶ್, ಮಹೇಶ ಆರ್. ನಾಯಕ್ ಮತ್ತು ಇತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಲ್ಲಚ್ಚು ಪ್ರಕಾಶನ ಪ್ರಕಟಿಸಿರುವ ವುಮೆನ್ ಆಫ್ ಸಬ್ ಸ್ಟೆನ್ಸ್ ಕೃತಿ ಬಿಡುಗಡೆಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು