7:20 AM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿ ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಡಾ. ಗಾಯತ್ರಿ ಬಿ. ಜೆ. ಅವರಿಗೆ ಪ್ರದಾನ

30/11/2023, 01:33

ಮಂಗಳೂರು(reporterkarnataka.com): ಕಳೆದ 20 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಎನ್. ವಿ. ಪೌಲೊಸ್ ನೇತೃತ್ವದ ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿಯನ್ನು ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಮುಖ್ಯಸ್ಥೆ ಡಾ ಗಾಯತ್ರಿ ಬಿ ಜೆ ಅವರಿಗೆ ಪ್ರದಾನ ಮಾಡಲಾಯಿತು.
ಮಂಗಳೂರು ಇನ್ ಕಂ ಟ್ಯಾಕ್ಸ್ ಡೆಪ್ಯುಟಿ ಕಮಿಷನರ್ ರಮಿತ್ ಚೆನ್ನಿತ್ತಲ ಪ್ರಶಸ್ತಿ ಪ್ರದಾನ ಮಾಡಿದರು. ಜುನಿತ ಮಾರಿಯಂ ಜಾನ್, ಅಕ್ಷತಾ ನಾಯಕ್, ಮಂಜುಳಾ ನಾಯಕ್, ಡಾ. ಕೆ. ಇ. ಪ್ರಕಾಶ್, ಮಹೇಶ ಆರ್. ನಾಯಕ್ ಮತ್ತು ಇತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಲ್ಲಚ್ಚು ಪ್ರಕಾಶನ ಪ್ರಕಟಿಸಿರುವ ವುಮೆನ್ ಆಫ್ ಸಬ್ ಸ್ಟೆನ್ಸ್ ಕೃತಿ ಬಿಡುಗಡೆಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು