4:27 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿ ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಡಾ. ಗಾಯತ್ರಿ ಬಿ. ಜೆ. ಅವರಿಗೆ ಪ್ರದಾನ

30/11/2023, 01:33

ಮಂಗಳೂರು(reporterkarnataka.com): ಕಳೆದ 20 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಎನ್. ವಿ. ಪೌಲೊಸ್ ನೇತೃತ್ವದ ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿಯನ್ನು ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಮುಖ್ಯಸ್ಥೆ ಡಾ ಗಾಯತ್ರಿ ಬಿ ಜೆ ಅವರಿಗೆ ಪ್ರದಾನ ಮಾಡಲಾಯಿತು.
ಮಂಗಳೂರು ಇನ್ ಕಂ ಟ್ಯಾಕ್ಸ್ ಡೆಪ್ಯುಟಿ ಕಮಿಷನರ್ ರಮಿತ್ ಚೆನ್ನಿತ್ತಲ ಪ್ರಶಸ್ತಿ ಪ್ರದಾನ ಮಾಡಿದರು. ಜುನಿತ ಮಾರಿಯಂ ಜಾನ್, ಅಕ್ಷತಾ ನಾಯಕ್, ಮಂಜುಳಾ ನಾಯಕ್, ಡಾ. ಕೆ. ಇ. ಪ್ರಕಾಶ್, ಮಹೇಶ ಆರ್. ನಾಯಕ್ ಮತ್ತು ಇತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಲ್ಲಚ್ಚು ಪ್ರಕಾಶನ ಪ್ರಕಟಿಸಿರುವ ವುಮೆನ್ ಆಫ್ ಸಬ್ ಸ್ಟೆನ್ಸ್ ಕೃತಿ ಬಿಡುಗಡೆಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು