4:28 AM Friday12 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿ ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಡಾ. ಗಾಯತ್ರಿ ಬಿ. ಜೆ. ಅವರಿಗೆ ಪ್ರದಾನ

30/11/2023, 01:33

ಮಂಗಳೂರು(reporterkarnataka.com): ಕಳೆದ 20 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಎನ್. ವಿ. ಪೌಲೊಸ್ ನೇತೃತ್ವದ ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿಯನ್ನು ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಮುಖ್ಯಸ್ಥೆ ಡಾ ಗಾಯತ್ರಿ ಬಿ ಜೆ ಅವರಿಗೆ ಪ್ರದಾನ ಮಾಡಲಾಯಿತು.
ಮಂಗಳೂರು ಇನ್ ಕಂ ಟ್ಯಾಕ್ಸ್ ಡೆಪ್ಯುಟಿ ಕಮಿಷನರ್ ರಮಿತ್ ಚೆನ್ನಿತ್ತಲ ಪ್ರಶಸ್ತಿ ಪ್ರದಾನ ಮಾಡಿದರು. ಜುನಿತ ಮಾರಿಯಂ ಜಾನ್, ಅಕ್ಷತಾ ನಾಯಕ್, ಮಂಜುಳಾ ನಾಯಕ್, ಡಾ. ಕೆ. ಇ. ಪ್ರಕಾಶ್, ಮಹೇಶ ಆರ್. ನಾಯಕ್ ಮತ್ತು ಇತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಲ್ಲಚ್ಚು ಪ್ರಕಾಶನ ಪ್ರಕಟಿಸಿರುವ ವುಮೆನ್ ಆಫ್ ಸಬ್ ಸ್ಟೆನ್ಸ್ ಕೃತಿ ಬಿಡುಗಡೆಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು