12:09 AM Tuesday9 - December 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ… ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿದ್ವಾಯಿ ಆಸ್ಪತ್ರೆ: ಒಂದೇ ಮೂತ್ರಪಿಂಡ ಹೊಂದಿದ್ದ ವಿಲ್ಮ್ಸ್ ಟ್ಯೂಮರ್ ಕಾಯಿಲೆಪೀಡಿತ ಬಾಲಕನಿಗೆ ಯಶಸ್ವಿ… ​ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ… ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

ಇತ್ತೀಚಿನ ಸುದ್ದಿ

ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿ ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಡಾ. ಗಾಯತ್ರಿ ಬಿ. ಜೆ. ಅವರಿಗೆ ಪ್ರದಾನ

30/11/2023, 01:33

ಮಂಗಳೂರು(reporterkarnataka.com): ಕಳೆದ 20 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಎನ್. ವಿ. ಪೌಲೊಸ್ ನೇತೃತ್ವದ ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿಯನ್ನು ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಮುಖ್ಯಸ್ಥೆ ಡಾ ಗಾಯತ್ರಿ ಬಿ ಜೆ ಅವರಿಗೆ ಪ್ರದಾನ ಮಾಡಲಾಯಿತು.
ಮಂಗಳೂರು ಇನ್ ಕಂ ಟ್ಯಾಕ್ಸ್ ಡೆಪ್ಯುಟಿ ಕಮಿಷನರ್ ರಮಿತ್ ಚೆನ್ನಿತ್ತಲ ಪ್ರಶಸ್ತಿ ಪ್ರದಾನ ಮಾಡಿದರು. ಜುನಿತ ಮಾರಿಯಂ ಜಾನ್, ಅಕ್ಷತಾ ನಾಯಕ್, ಮಂಜುಳಾ ನಾಯಕ್, ಡಾ. ಕೆ. ಇ. ಪ್ರಕಾಶ್, ಮಹೇಶ ಆರ್. ನಾಯಕ್ ಮತ್ತು ಇತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಲ್ಲಚ್ಚು ಪ್ರಕಾಶನ ಪ್ರಕಟಿಸಿರುವ ವುಮೆನ್ ಆಫ್ ಸಬ್ ಸ್ಟೆನ್ಸ್ ಕೃತಿ ಬಿಡುಗಡೆಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು