4:56 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿ ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಡಾ. ಗಾಯತ್ರಿ ಬಿ. ಜೆ. ಅವರಿಗೆ ಪ್ರದಾನ

30/11/2023, 01:33

ಮಂಗಳೂರು(reporterkarnataka.com): ಕಳೆದ 20 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಎನ್. ವಿ. ಪೌಲೊಸ್ ನೇತೃತ್ವದ ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿಯನ್ನು ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಮುಖ್ಯಸ್ಥೆ ಡಾ ಗಾಯತ್ರಿ ಬಿ ಜೆ ಅವರಿಗೆ ಪ್ರದಾನ ಮಾಡಲಾಯಿತು.
ಮಂಗಳೂರು ಇನ್ ಕಂ ಟ್ಯಾಕ್ಸ್ ಡೆಪ್ಯುಟಿ ಕಮಿಷನರ್ ರಮಿತ್ ಚೆನ್ನಿತ್ತಲ ಪ್ರಶಸ್ತಿ ಪ್ರದಾನ ಮಾಡಿದರು. ಜುನಿತ ಮಾರಿಯಂ ಜಾನ್, ಅಕ್ಷತಾ ನಾಯಕ್, ಮಂಜುಳಾ ನಾಯಕ್, ಡಾ. ಕೆ. ಇ. ಪ್ರಕಾಶ್, ಮಹೇಶ ಆರ್. ನಾಯಕ್ ಮತ್ತು ಇತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಲ್ಲಚ್ಚು ಪ್ರಕಾಶನ ಪ್ರಕಟಿಸಿರುವ ವುಮೆನ್ ಆಫ್ ಸಬ್ ಸ್ಟೆನ್ಸ್ ಕೃತಿ ಬಿಡುಗಡೆಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು