1:43 PM Friday23 - January 2026
ಬ್ರೇಕಿಂಗ್ ನ್ಯೂಸ್
ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:…

ಇತ್ತೀಚಿನ ಸುದ್ದಿ

ಹಾಸನ ಬಳಿ ಭೀಕರ ರಸ್ತೆ ಅಪಘಾತ: ಟ್ರಕ್- ಕಾರು ಡಿಕ್ಕಿ; ಬಾಲಕ ಸಹಿತ 6 ಮಂದಿ ಸ್ಥಳದಲ್ಲೇ ಸಾವು

26/05/2024, 12:05

ಹಾಸನ(reporterkarnataka.com): ಹಾಸನ ಜಿಲ್ಲೆಯ ಹೊರವಲಯದಲ್ಲಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತಪಟ್ಟವರನ್ನು ಹೊಸಕೋಟೆ ತಾಲೂಕಿನ ದೇವನಹಳ್ಳಿ, ಅಂದರಹಳ್ಳಿ ಮತ್ತು ಕಾರಹಳ್ಳಿಯ ಸುನಂದಾ, ನೇತ್ರಾ, ನಾರಾಯಣಪ್ಪ, ರವಿ ಕುಮಾರ್, ಚಾಲಕ ರಾಕೇಶ್ ಹಾಗೂ ಬಾಲಕ ಚೇತನ್ ಎಂದು ತಿಳಿದು ಬಂದಿದೆ.
ಟ್ರಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಈ ಘೋರ ದುರಂತ ನಡೆದಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಕಾರಿನಿಂದ ಮೃತದೇಹಗಳನ್ನು ಹೊರಗೆ ತೆಗೆಯಲು ಹರಸಾಹಸ ಪಡಬೇಕಾಯಿತು. ಕಾರಿನಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಿ ವಾಪಸ್ ಊರಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು