7:44 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಹಾಸನ ಬಳಿ ಭೀಕರ ರಸ್ತೆ ಅಪಘಾತ: ಟ್ರಕ್- ಕಾರು ಡಿಕ್ಕಿ; ಬಾಲಕ ಸಹಿತ 6 ಮಂದಿ ಸ್ಥಳದಲ್ಲೇ ಸಾವು

26/05/2024, 12:05

ಹಾಸನ(reporterkarnataka.com): ಹಾಸನ ಜಿಲ್ಲೆಯ ಹೊರವಲಯದಲ್ಲಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತಪಟ್ಟವರನ್ನು ಹೊಸಕೋಟೆ ತಾಲೂಕಿನ ದೇವನಹಳ್ಳಿ, ಅಂದರಹಳ್ಳಿ ಮತ್ತು ಕಾರಹಳ್ಳಿಯ ಸುನಂದಾ, ನೇತ್ರಾ, ನಾರಾಯಣಪ್ಪ, ರವಿ ಕುಮಾರ್, ಚಾಲಕ ರಾಕೇಶ್ ಹಾಗೂ ಬಾಲಕ ಚೇತನ್ ಎಂದು ತಿಳಿದು ಬಂದಿದೆ.
ಟ್ರಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಈ ಘೋರ ದುರಂತ ನಡೆದಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಕಾರಿನಿಂದ ಮೃತದೇಹಗಳನ್ನು ಹೊರಗೆ ತೆಗೆಯಲು ಹರಸಾಹಸ ಪಡಬೇಕಾಯಿತು. ಕಾರಿನಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಿ ವಾಪಸ್ ಊರಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು