11:00 AM Friday12 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ…

ಇತ್ತೀಚಿನ ಸುದ್ದಿ

ಹಾಸನ ಬಳಿ ಭೀಕರ ರಸ್ತೆ ಅಪಘಾತ: ಟ್ರಕ್- ಕಾರು ಡಿಕ್ಕಿ; ಬಾಲಕ ಸಹಿತ 6 ಮಂದಿ ಸ್ಥಳದಲ್ಲೇ ಸಾವು

26/05/2024, 12:05

ಹಾಸನ(reporterkarnataka.com): ಹಾಸನ ಜಿಲ್ಲೆಯ ಹೊರವಲಯದಲ್ಲಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತಪಟ್ಟವರನ್ನು ಹೊಸಕೋಟೆ ತಾಲೂಕಿನ ದೇವನಹಳ್ಳಿ, ಅಂದರಹಳ್ಳಿ ಮತ್ತು ಕಾರಹಳ್ಳಿಯ ಸುನಂದಾ, ನೇತ್ರಾ, ನಾರಾಯಣಪ್ಪ, ರವಿ ಕುಮಾರ್, ಚಾಲಕ ರಾಕೇಶ್ ಹಾಗೂ ಬಾಲಕ ಚೇತನ್ ಎಂದು ತಿಳಿದು ಬಂದಿದೆ.
ಟ್ರಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಈ ಘೋರ ದುರಂತ ನಡೆದಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಕಾರಿನಿಂದ ಮೃತದೇಹಗಳನ್ನು ಹೊರಗೆ ತೆಗೆಯಲು ಹರಸಾಹಸ ಪಡಬೇಕಾಯಿತು. ಕಾರಿನಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಿ ವಾಪಸ್ ಊರಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು