3:55 AM Wednesday27 - May 2026
ಬ್ರೇಕಿಂಗ್ ನ್ಯೂಸ್
Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ಹಾಸನ ಬಳಿ ಭೀಕರ ರಸ್ತೆ ಅಪಘಾತ: ಟ್ರಕ್- ಕಾರು ಡಿಕ್ಕಿ; ಬಾಲಕ ಸಹಿತ 6 ಮಂದಿ ಸ್ಥಳದಲ್ಲೇ ಸಾವು

26/05/2024, 12:05

ಹಾಸನ(reporterkarnataka.com): ಹಾಸನ ಜಿಲ್ಲೆಯ ಹೊರವಲಯದಲ್ಲಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತಪಟ್ಟವರನ್ನು ಹೊಸಕೋಟೆ ತಾಲೂಕಿನ ದೇವನಹಳ್ಳಿ, ಅಂದರಹಳ್ಳಿ ಮತ್ತು ಕಾರಹಳ್ಳಿಯ ಸುನಂದಾ, ನೇತ್ರಾ, ನಾರಾಯಣಪ್ಪ, ರವಿ ಕುಮಾರ್, ಚಾಲಕ ರಾಕೇಶ್ ಹಾಗೂ ಬಾಲಕ ಚೇತನ್ ಎಂದು ತಿಳಿದು ಬಂದಿದೆ.
ಟ್ರಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಈ ಘೋರ ದುರಂತ ನಡೆದಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಕಾರಿನಿಂದ ಮೃತದೇಹಗಳನ್ನು ಹೊರಗೆ ತೆಗೆಯಲು ಹರಸಾಹಸ ಪಡಬೇಕಾಯಿತು. ಕಾರಿನಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಿ ವಾಪಸ್ ಊರಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು