2:56 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಹಿಮಕುಸಿತದ ಭೀತಿ: ಹವಾಮಾನ ಇಲಾಖೆ ಎಚ್ಚರಿಕೆ

06/01/2022, 18:54

ಶ್ರೀನಗರ(reporterkarnataka.com):
ಜಮ್ಮು ಮತ್ತು ಕಾಶ್ಮೀರ ಹಿಮಾವೃತವಾಗಿದ್ದು, ಹಿಮಕುಸಿತ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಜನವರಿ 8ರವರೆಗೆ ಹಿಮ ಬೀಳುವ ನಿರೀಕ್ಷೆ ಇದೆ. ಜಮ್ಮು ಕಾಶ್ಮೀರದ ಎತ್ತರದ ಪ್ರದೇಶಗಳಲ್ಲಿ ಮಧ್ಯಮದಿಂದ ಭಾರೀ ಹಿಮಪಾತ ಆಗುತ್ತಿದ್ದು, ಹಿಮಕುಸಿತ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಹೆಚ್ಚು ಹಿಮ ಬೀಳುತ್ತಿರುವ ಪ್ರದೇಶಗಳಿಗೆ ಹೋಗುವುದನ್ನು ನಿಲ್ಲಿಸುವಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಹೋದರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಮದಿಂದಾಗಿ ಜನರ ಓಡಾಟಕ್ಕೆ ತೊಂದರೆಯಾಗಿದ್ದು, ವಸ್ತುಗಳನ್ನು ಸಾಗಿಸುವುದು ಕಷ್ಟವಾಗಿದೆ.

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಹಲವು ರಸ್ತೆಗಳ ಮೇಲೆ ಬೆಟ್ಟಗಳಿಂದ ಕಲ್ಲು, ಮಣ್ಣು ಕುಸಿದಿದ್ದು, ಸಂಚಾರ ಅಸಾಧ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು