6:12 AM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಹಿಮಕುಸಿತದ ಭೀತಿ: ಹವಾಮಾನ ಇಲಾಖೆ ಎಚ್ಚರಿಕೆ

06/01/2022, 18:54

ಶ್ರೀನಗರ(reporterkarnataka.com):
ಜಮ್ಮು ಮತ್ತು ಕಾಶ್ಮೀರ ಹಿಮಾವೃತವಾಗಿದ್ದು, ಹಿಮಕುಸಿತ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಜನವರಿ 8ರವರೆಗೆ ಹಿಮ ಬೀಳುವ ನಿರೀಕ್ಷೆ ಇದೆ. ಜಮ್ಮು ಕಾಶ್ಮೀರದ ಎತ್ತರದ ಪ್ರದೇಶಗಳಲ್ಲಿ ಮಧ್ಯಮದಿಂದ ಭಾರೀ ಹಿಮಪಾತ ಆಗುತ್ತಿದ್ದು, ಹಿಮಕುಸಿತ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಹೆಚ್ಚು ಹಿಮ ಬೀಳುತ್ತಿರುವ ಪ್ರದೇಶಗಳಿಗೆ ಹೋಗುವುದನ್ನು ನಿಲ್ಲಿಸುವಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಹೋದರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಮದಿಂದಾಗಿ ಜನರ ಓಡಾಟಕ್ಕೆ ತೊಂದರೆಯಾಗಿದ್ದು, ವಸ್ತುಗಳನ್ನು ಸಾಗಿಸುವುದು ಕಷ್ಟವಾಗಿದೆ.

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಹಲವು ರಸ್ತೆಗಳ ಮೇಲೆ ಬೆಟ್ಟಗಳಿಂದ ಕಲ್ಲು, ಮಣ್ಣು ಕುಸಿದಿದ್ದು, ಸಂಚಾರ ಅಸಾಧ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು