6:24 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಕದ್ರಿ ದಕ್ಷಿಣ ವಾರ್ಡ್: 1 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್  ಭೂಮಿಪೂಜೆ

21/05/2022, 19:33

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ದಕ್ಷಿಣ ವಾರ್ಡಿನಲ್ಲಿ 1 ಕೋಟಿ ವೆಚ್ಚದಲ್ಲಿ ರಾಜಕಾಲುವೆಯ ಆಯ್ದ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ಕುರಿತು ಮಾತನಾಡಿದ ಅವರು, ಕದ್ರಿ ಹಿಂದೂ ರುದ್ರಭೂಮಿಯಿಂದ ಕದ್ರಿ ರಾಕ್ಸ್ ವರೆಗೆ ರಾಜಕಾಲುವೆಯ ತಡೆಗೋಡೆ ಅಭಿವೃದ್ಧಿಗೆ ರಾಜ್ಯ ಸರಕಾರದ ಸಣ್ಣ ನೀರಾವರಿ ಇಲಾಖೆಯಿಂದ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಭಾಗದಲ್ಲಿ ಮಳೆಗಾಲದ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಯನ್ನು ಮನಗಂಡು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಕಾಮತ್ ಹೇಳಿದರು. 

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿ, ಶಕಿಲಾ ಕಾವಾ, ಪ್ರಮುಖರಾದ ದಿನೇಶ್ ದೇವಾಡಿಗ, ಶ್ರೀಕಾಂತ್ ರಾವ್, ಶಾಲಿನಿ ವಿಶ್ವನಾಥ್ ಆಚಾರ್, ಕೃಷ್ಣ ಶೆಟ್ಟಿ, ವಸಂತ್ ಜೆ ಪೂಜಾರಿ, ದೇವಿಚರಣ್ ಶೆಟ್ಟಿ, ಮನೀಷ್ ಪಾಂಡ್ಯ, ಗೋಪಾಲ ಕೃಷ್ಣ ರಾವ್, ತುಳಸಿದಾಸ್ ಕದ್ರಿ, ಪ್ರದೀಪ್ ಆಚಾರ್ಯ, ಸೋಮನಾಥ್ ದೇವಾಡಿಗ, ಯಶವಂತ ನಾಯಕ್, ಗಾಡ್ವಿನ್,‌ಕೇಶವ ಕದ್ರಿ,‌ಪ್ರಕಾಶ್, ಚಂದ್ರಕಾಂತ್, ಜಗದೀಶ್ ಕದ್ರಿ, ಅವಿನಾಶ್ ರೈ, ಹೇಮಚಂದ್ರ, ಸಚಿನ್ ಕದ್ರಿ, ಕೌಶಿಕ್, ವಿವೇಕ್ ಕದ್ರಿ, ವಿನಯ್ ಕದ್ರಿ, ದಿವಾಕರ್ ಕದ್ರಿ, ಶಿವಪ್ಪ ನಂತೂರು, ರಂಜನ್, ಸತ್ಯನಾರಾಯಣ ರಾವ್, ನರೇಶ್ ರಾವ್, ವಿಜಯ್ ಭಂಡಾರಿ, ಸಂಜೀವ ಅಡ್ಯಾರ್, ವೆಂಕಟೇಶ್, ಕೌಶಿಕ್, ಅನಂತ್ ಅಂಚನ್, ನಾಗೇಶ್ ಕದ್ರಿ, ರವಿ, ದಿನೇಶ್ ದೇವಾಡಿಗ ಕಂಬ್ಳ, ರಾಘವೇಂದ್ರ ಬಿರ್ವತ್ತಾಯ, ಭೋಜ, ಜನಾರ್ದನ, ಸುನಿಲ್, ಅನಿಲ್, ದೀಪಕ್, ಅರುಣ್ ಕದ್ರಿ, ರೋಷನ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು