7:24 AM Sunday19 - October 2025
ಬ್ರೇಕಿಂಗ್ ನ್ಯೂಸ್
ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ…

ಇತ್ತೀಚಿನ ಸುದ್ದಿ

ಕರ್ನಾಟಕ ಬಂದ್: ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ

22/03/2025, 17:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಾಟಕ ಬಂದ್ ಗೆ ಕರೆ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳಿಂದ ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು.


ಅಂಗಡಿಗಳನ್ನು ಬಂದ್ ಮಾಡುವಂತೆ ಮನವಿ‌ ಮಾಡಲಾಯಿತು. ಈ ಮಧ್ಯೆ ಪೊಲೀಸರು ಹಾಗೂ ಸಂಘಟನೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಬಲವಂತವಾಗಿ ಬಂದ್ ಮಾಡಿಸದಂತೆ ಪೊಲೀಸರು ಸೂಚನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು