1:59 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ 3 ಕೃಷಿ ಕಾಯ್ದೆಗೆ ತೀವ್ರ ವಿರೋಧ: ರೈತ ಮಹಿಳೆಯರಿಂದ ಭಾರಿ ಪ್ರತಿಭಟನೆ 

14/09/2021, 12:09

ಬೆಂಗಳೂರು( reporterkarnataka.com): ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರು ವಿಧಾನಸೌಧ ಮುತ್ತಿಗೆ ಚಳುವಳಿಯಲ್ಲಿ ಭಾಗವಹಿಸಿದ ರೂಪಾ ಶ್ರೀನಿವಾಸ್ ನಾಯಕ ಅವರು ಮತ್ತು ಅನಿತಾ ಮಂತ್ರಿ ಮುಖಂಡರ ಸಮ್ಮುಖದಲ್ಲಿ ಸಾವಿರಾರು ಕಾರ್ಯಕರ್ತರು ರೈತರ ಕೃಷಿ ಕಾಯ್ದೆಗಳ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ರೂಪ ಶ್ರೀನಿವಾಸ್ ನಾಯಕ್ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ, ದೇಶಕ್ಕೆ ಅನ್ನ ಹಾಕುವ ರೈತರಿಗೆ ಅನ್ಯಾಯವಾಗುತ್ತಿದೆ. ರಾಜ್ಯ ಸರಕಾರಕ್ಕೆ ಬಡವರಿಗೆ ಬಗ್ಗೆ ಕಾಳಜಿ ಇಲ್ಲ. ಪ್ರತಿಯೊಂದು ಬೆಲೆಯು ಗಗನಕ್ಕೇರುತ್ತಿದ್ದು, ಬಡ ಕುಟುಂಬಗಳು ಬದುಕಲು ಕಷ್ಟವಾಗುತ್ತಿದೆ ಎಂದರು.

ರಾಜ್ಯ ಸಂಚಾಲಕಿ ಉಮಾದೇವಿ ನಾಯಕ್ ಮಾತನಾಡಿ, ಕೃಷಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ವಿದ್ಯುತ್ ಕಾಯ್ದೆ ಇವುಗಳನ್ನು ವಾಪಸ್ ಪಡೆಯಬೇಕೆಂದು ಹೋರಾಟ ನಡೆಸಿದರು.ಕರ್ನಾಟಕ ರೈತರು ಇಂದು ಸಂಕಷ್ಟದಲ್ಲಿದ್ದಾರೆ.ಬದುಕಲು ಕಷ್ಟವಾಗುತ್ತಿದೆ. ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಕಣ್ಣು-ಕಿವಿ ಇಲ್ಲವೇ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.

ಅನಿತಾ ಮಂತ್ರಿ ಸೇರಿದಂತೆ ಈ ಸಂದರ್ಭದಲ್ಲಿ ಮರ್ಲಿಂಗ ಪಾಟೀಲ್, ಕೃಷ್ಣಪ್ಪ ,ರಂಗಪ್ಪ, ಶರಣಪ್ಪ ನಿಂಗಪ್ಪ ಇನ್ನಿತರ ಕಾರ್ಯಕ್ರಮ ಹಾಜರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು