10:12 AM Monday6 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಕೇರಳದಲ್ಲಿ ಖಾತೆ ತೆರೆಯುವಲ್ಲಿ ಬಿಜೆಪಿ ಕೊನೆಗೂ ಯಶಸ್ವಿ: ತ್ರಿಶೂರ್ ನಲ್ಲಿ ನಟ ಸುರೇಶ್ ಗೋಪಿ ಗೆಲುವು

04/06/2024, 20:27

ತಿರುವನಂತಪುರ(reporterkarnataka.com): ಬಿಜೆಪಿಯು ದೇವರನಾಡು ಕೇರಳದಲ್ಲಿ ಖಾತೆ ತೆರೆಯುಲ್ಲಿ ಕೊನೆಗೂ ಯಶಸ್ವಿಯಾಗಿದೆ. ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ನಟ ಸುರೇಶ್ ಗೋಪಿ ಗೆಲುವು ಸಾಧಿಸಿದ್ದಾರೆ.
ಸುರೇಶ್ ಗೋಪಿ 69 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ. ಅವರು ಸಿಪಿಐಯ ವಿ.ಎಸ್‌. ಸುನೀಲ್‌ ಕುಮಾರ್‌ ಅವರನ್ನು ಸೋಲಿಸಿ ಗೆಲುವು ಕಂಡಿದ್ದಾರೆ. ಕಾಂಗ್ರೆಸ್‌ನ ಕೆ. ಮುರಳೀಧರನ್‌ 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.
ಇದು ಕೇರಳದ ಇತಿಹಾಸದಲ್ಲೇ ಬಿಜೆಪಿಯ ಮೊಟ್ಟ ಮೊದಲ ಗೆಲುವಾಗಿದೆ. ಈ ಹಿಂದಿನ
2019ರ ಲೋಕಸಭೆ ಚುನಾವಣೆಯಲ್ಲೂ ಸುರೇಶ್‌ ಗೋಪಿ ಸ್ಪರ್ಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು