9:11 PM Wednesday7 - January 2026
ಬ್ರೇಕಿಂಗ್ ನ್ಯೂಸ್
ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ…

ಇತ್ತೀಚಿನ ಸುದ್ದಿ

ಕೇರಳದಲ್ಲಿ ಖಾತೆ ತೆರೆಯುವಲ್ಲಿ ಬಿಜೆಪಿ ಕೊನೆಗೂ ಯಶಸ್ವಿ: ತ್ರಿಶೂರ್ ನಲ್ಲಿ ನಟ ಸುರೇಶ್ ಗೋಪಿ ಗೆಲುವು

04/06/2024, 20:27

ತಿರುವನಂತಪುರ(reporterkarnataka.com): ಬಿಜೆಪಿಯು ದೇವರನಾಡು ಕೇರಳದಲ್ಲಿ ಖಾತೆ ತೆರೆಯುಲ್ಲಿ ಕೊನೆಗೂ ಯಶಸ್ವಿಯಾಗಿದೆ. ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ನಟ ಸುರೇಶ್ ಗೋಪಿ ಗೆಲುವು ಸಾಧಿಸಿದ್ದಾರೆ.
ಸುರೇಶ್ ಗೋಪಿ 69 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ. ಅವರು ಸಿಪಿಐಯ ವಿ.ಎಸ್‌. ಸುನೀಲ್‌ ಕುಮಾರ್‌ ಅವರನ್ನು ಸೋಲಿಸಿ ಗೆಲುವು ಕಂಡಿದ್ದಾರೆ. ಕಾಂಗ್ರೆಸ್‌ನ ಕೆ. ಮುರಳೀಧರನ್‌ 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.
ಇದು ಕೇರಳದ ಇತಿಹಾಸದಲ್ಲೇ ಬಿಜೆಪಿಯ ಮೊಟ್ಟ ಮೊದಲ ಗೆಲುವಾಗಿದೆ. ಈ ಹಿಂದಿನ
2019ರ ಲೋಕಸಭೆ ಚುನಾವಣೆಯಲ್ಲೂ ಸುರೇಶ್‌ ಗೋಪಿ ಸ್ಪರ್ಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು