6:11 AM Monday20 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು