8:23 AM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು…

ಇತ್ತೀಚಿನ ಸುದ್ದಿ

ಕುದ್ರೋಳಿ ದಸರಾ: ಇಂದು ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ: ಕ್ಷೇತ್ರದ ಹರಿಕಾರ ಜನಾರ್ಧನ ಪೂಜಾರಿ ಉಪಸ್ಥಿತಿ

18/09/2022, 12:09

ಮಂಗಳೂರು(reporterkarnataka.com):ಕುದ್ರೋಳಿ ಶ್ರೀ ಗೋಕರ್ಣ ನಾಥ  ಕ್ಷೇತ್ರದ ದಸರಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ಸೆ.18ರಂದು ಸಂಜೆ 4 ಗಂಟೆಗೆ ಕುದ್ರೋಳಿ ದೇಗುಲದ ಜಯ.ಸಿ  ಸುವರ್ಣ ಸಭಾಂಗಣದಲ್ಲಿ 
ನಡೆಯಲಿದೆ.

ಕ್ಷೇತ್ರದ ವತಿಯಿಂದ ಸೆ.26 ಅ 5ರ ವರೆಗೆ ದಸರಾ ಉತ್ಸವ ವ್ಯವಸ್ಥಿತವಾಗಿ ನಡೆಯಲು ತೀರ್ಮಾನಿಸಲಾಗಿದ್ದು, ಪೂರ್ವಭಾವಿ ಸಭೆ ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಕೇಂದ್ರ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಅವರ  ನೇತೃತ್ವದಲ್ಲಿ ಜರುಗಲಿದೆ.

ಸೆ.18 ರಂದು ಸಂಜೆ 4  ಗಂಟೆಗೆ ಕುದ್ರೋಳಿ ಜಯ.ಸಿ ಸುವರ್ಣ ಸಭೆ ಸಭಾಂಗಣದಲ್ಲಿ ಭಕ್ತರ ಸಭೆ ನಡೆಯಲಿದೆ.ಎಲ್ಲಾ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ಭಕ್ತರು ಭಾಗವಹಿಸಬೇಕು ಎಂದು ಆಡಳಿತ ಸಮಿತಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು