9:19 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಕುಕ್ಕೆ ಮಹಾವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ಜೀವನ ದಾರಿ ಆಶ್ರಮಕ್ಕೆ ಶೈಕ್ಷಣಿಕ ಭೇಟಿ

25/03/2022, 22:55

ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ವಿಕಾಸ ಜನ ಸೇವಾ ಟ್ರಸ್ಟ್ ಕೊಡಗಿನ ಕುಶಾಲನಗರ ತಾಲೂಕು ಜೀವನ ದಾರಿ ಆಶ್ರಮಕ್ಕೆ ಶೈಕ್ಷಣಿಕ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. 

ಈ ಟ್ರಸ್ಟ್ ನ ಅಧ್ಯಕ್ಷ ರಮೇಶ್ ಎಚ್. ಕೆ. ಆಶ್ರಮದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಪ್ರಥಮ ದ್ವಿತೀಯ ಹಾಗೂ ತೃತೀಯ ಸಮಾಜ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಈ ಅಧ್ಯಯನ ಭೇಟಿಯ ಪ್ರಯೋಜನವನ್ನು ಪಡೆದುಕೊಂಡು ಆಶ್ರಮವಾಸಿಗಳಿಗೆ ಹಣಕಾಸು ಹಣ್ಣು-ಹಂಪಲು ತರಕಾರಿ ಇತ್ಯಾದಿಗಳನ್ನು ನೀಡಿ ಸಹಕರಿಸಿದರು. 


ವಿದ್ಯಾರ್ಥಿಗಳು ಪ್ರಜ್ಞಾ  ಅವರ ನಾಯಕತ್ವದಲ್ಲಿ ಹಲವಾರು ಆಟೋಟ ಸ್ಪರ್ಧೆಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಶ್ರಮವಾಸಿಗಳಿಗೆ ಏರ್ಪಡಿಸಿದರು. ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥ ಮನೋಹರ ಹಾಗೂ ಉಪನ್ಯಾಸಕಿ ಆರತಿ.ಕೆ ಮಾರ್ಗದರ್ಶನವನ್ನು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು