3:51 PM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಕುಕ್ಕೆ ಮಹಾವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ಜೀವನ ದಾರಿ ಆಶ್ರಮಕ್ಕೆ ಶೈಕ್ಷಣಿಕ ಭೇಟಿ

25/03/2022, 22:55

ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ವಿಕಾಸ ಜನ ಸೇವಾ ಟ್ರಸ್ಟ್ ಕೊಡಗಿನ ಕುಶಾಲನಗರ ತಾಲೂಕು ಜೀವನ ದಾರಿ ಆಶ್ರಮಕ್ಕೆ ಶೈಕ್ಷಣಿಕ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. 

ಈ ಟ್ರಸ್ಟ್ ನ ಅಧ್ಯಕ್ಷ ರಮೇಶ್ ಎಚ್. ಕೆ. ಆಶ್ರಮದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಪ್ರಥಮ ದ್ವಿತೀಯ ಹಾಗೂ ತೃತೀಯ ಸಮಾಜ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಈ ಅಧ್ಯಯನ ಭೇಟಿಯ ಪ್ರಯೋಜನವನ್ನು ಪಡೆದುಕೊಂಡು ಆಶ್ರಮವಾಸಿಗಳಿಗೆ ಹಣಕಾಸು ಹಣ್ಣು-ಹಂಪಲು ತರಕಾರಿ ಇತ್ಯಾದಿಗಳನ್ನು ನೀಡಿ ಸಹಕರಿಸಿದರು. 


ವಿದ್ಯಾರ್ಥಿಗಳು ಪ್ರಜ್ಞಾ  ಅವರ ನಾಯಕತ್ವದಲ್ಲಿ ಹಲವಾರು ಆಟೋಟ ಸ್ಪರ್ಧೆಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಶ್ರಮವಾಸಿಗಳಿಗೆ ಏರ್ಪಡಿಸಿದರು. ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥ ಮನೋಹರ ಹಾಗೂ ಉಪನ್ಯಾಸಕಿ ಆರತಿ.ಕೆ ಮಾರ್ಗದರ್ಶನವನ್ನು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು