5:44 PM Tuesday9 - June 2026
ಬ್ರೇಕಿಂಗ್ ನ್ಯೂಸ್
ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್

ಇತ್ತೀಚಿನ ಸುದ್ದಿ

ಕುಕ್ಕೆ ಮಹಾವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ಜೀವನ ದಾರಿ ಆಶ್ರಮಕ್ಕೆ ಶೈಕ್ಷಣಿಕ ಭೇಟಿ

25/03/2022, 22:55

ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ವಿಕಾಸ ಜನ ಸೇವಾ ಟ್ರಸ್ಟ್ ಕೊಡಗಿನ ಕುಶಾಲನಗರ ತಾಲೂಕು ಜೀವನ ದಾರಿ ಆಶ್ರಮಕ್ಕೆ ಶೈಕ್ಷಣಿಕ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. 

ಈ ಟ್ರಸ್ಟ್ ನ ಅಧ್ಯಕ್ಷ ರಮೇಶ್ ಎಚ್. ಕೆ. ಆಶ್ರಮದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಪ್ರಥಮ ದ್ವಿತೀಯ ಹಾಗೂ ತೃತೀಯ ಸಮಾಜ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಈ ಅಧ್ಯಯನ ಭೇಟಿಯ ಪ್ರಯೋಜನವನ್ನು ಪಡೆದುಕೊಂಡು ಆಶ್ರಮವಾಸಿಗಳಿಗೆ ಹಣಕಾಸು ಹಣ್ಣು-ಹಂಪಲು ತರಕಾರಿ ಇತ್ಯಾದಿಗಳನ್ನು ನೀಡಿ ಸಹಕರಿಸಿದರು. 


ವಿದ್ಯಾರ್ಥಿಗಳು ಪ್ರಜ್ಞಾ  ಅವರ ನಾಯಕತ್ವದಲ್ಲಿ ಹಲವಾರು ಆಟೋಟ ಸ್ಪರ್ಧೆಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಶ್ರಮವಾಸಿಗಳಿಗೆ ಏರ್ಪಡಿಸಿದರು. ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥ ಮನೋಹರ ಹಾಗೂ ಉಪನ್ಯಾಸಕಿ ಆರತಿ.ಕೆ ಮಾರ್ಗದರ್ಶನವನ್ನು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು